Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್‌ ಮೃತದೇಹ ಪತ್ತೆ


Team Udayavani, Oct 24, 2024, 8:10 PM IST

4

ಸುರತ್ಕಲ್‌: ಇಲ್ಲಿನ ಮುಕ್ಕ ರೆಡ್‌ರಾಕ್‌ ಕಡಲ ಕಿನಾರೆಯಲ್ಲಿ ಮಂಗಳವಾರ ಈಜಾಡುತ್ತಿದ್ದಾಗ ನೀರುಪಾಲಾಗಿದ್ದ ಪ್ರಜ್ವಲ್‌ ಅವರ ಮೃತದೇಹ ಸಸಿಹಿತ್ಲು ಬಳಿಯ ಆಳ ಸಮುದ್ರದಲ್ಲಿ ಗುರುವಾರ ಪತ್ತೆಯಾಗಿದೆ.

ಮೀನುಗಾರಿಕೆಗೆ ತೆರಳಿದ್ದವರು ಮುಂಜಾನೆ 10 ಗಂಟೆಗೆ ಮೃತದೇಹ ತೇಲುತ್ತಿರುವುದನ್ನು ಕಂಡು ಕರಾವಳಿ ಪೊಲೀಸರಿಗೆ ನೀಡಿದ ಮಾಹಿತಿ ಮೇರೆಗೆ ರಕ್ಷಣ ದೋಣಿಯಲ್ಲಿ ಧಾವಿಸಿ ಮೃತದೇಹವನ್ನು ಆಳಸಮುದ್ರದಿಂದ ಕಡಲ ಕಿನಾರೆಯವರೆಗೆ ಸಾಗಿಸಿ ಬಳಿಕ ಸ್ಥಳೀಯ ಮೀನುಗಾರರ ನೆರವಿನಿಂದ ದೋಣಿಯಲ್ಲಿ ದಡಕ್ಕೆ ತರುವಲ್ಲಿ ಶ್ರಮ ವಹಿಸಿದರು.

ಸಮುದ್ರದಲ್ಲಿ ಎದ್ದಿರುವ ಚಂಡಮಾರುತ, ಆಗಾಗ ಸುರಿಯುತ್ತಿದ್ದ ಮಳೆಯಿಂದ ಸಮುದ್ರ ಉಗ್ರ ರೂಪ ಪಡೆದುಕೊಂಡಿದ್ದರಿಂದ ಮುಕ್ಕ ಬಳಿಯಿಂದ ಆಳಸಮುದ್ರಕ್ಕೆ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.