Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್ ಮೃತದೇಹ ಪತ್ತೆ
Team Udayavani, Oct 24, 2024, 8:10 PM IST
ಸುರತ್ಕಲ್: ಇಲ್ಲಿನ ಮುಕ್ಕ ರೆಡ್ರಾಕ್ ಕಡಲ ಕಿನಾರೆಯಲ್ಲಿ ಮಂಗಳವಾರ ಈಜಾಡುತ್ತಿದ್ದಾಗ ನೀರುಪಾಲಾಗಿದ್ದ ಪ್ರಜ್ವಲ್ ಅವರ ಮೃತದೇಹ ಸಸಿಹಿತ್ಲು ಬಳಿಯ ಆಳ ಸಮುದ್ರದಲ್ಲಿ ಗುರುವಾರ ಪತ್ತೆಯಾಗಿದೆ.
ಮೀನುಗಾರಿಕೆಗೆ ತೆರಳಿದ್ದವರು ಮುಂಜಾನೆ 10 ಗಂಟೆಗೆ ಮೃತದೇಹ ತೇಲುತ್ತಿರುವುದನ್ನು ಕಂಡು ಕರಾವಳಿ ಪೊಲೀಸರಿಗೆ ನೀಡಿದ ಮಾಹಿತಿ ಮೇರೆಗೆ ರಕ್ಷಣ ದೋಣಿಯಲ್ಲಿ ಧಾವಿಸಿ ಮೃತದೇಹವನ್ನು ಆಳಸಮುದ್ರದಿಂದ ಕಡಲ ಕಿನಾರೆಯವರೆಗೆ ಸಾಗಿಸಿ ಬಳಿಕ ಸ್ಥಳೀಯ ಮೀನುಗಾರರ ನೆರವಿನಿಂದ ದೋಣಿಯಲ್ಲಿ ದಡಕ್ಕೆ ತರುವಲ್ಲಿ ಶ್ರಮ ವಹಿಸಿದರು.
ಸಮುದ್ರದಲ್ಲಿ ಎದ್ದಿರುವ ಚಂಡಮಾರುತ, ಆಗಾಗ ಸುರಿಯುತ್ತಿದ್ದ ಮಳೆಯಿಂದ ಸಮುದ್ರ ಉಗ್ರ ರೂಪ ಪಡೆದುಕೊಂಡಿದ್ದರಿಂದ ಮುಕ್ಕ ಬಳಿಯಿಂದ ಆಳಸಮುದ್ರಕ್ಕೆ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು
Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್!
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.