ಟೆಂಪೋ, ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು


Team Udayavani, Jul 13, 2019, 5:00 AM IST

f-5

ಬಜಪೆ: ಮಳವೂರು ಗ್ರಾ.ಪಂ. ವ್ಯಾಪ್ತಿಯ ಕೆಂಜಾರು ಗ್ರಾಮದ ಪೇರಾ ಮಸೀದಿ ಬಳಿಯ ಸಾರ್ವಜನಿಕ ಪ್ರದೇಶದಲ್ಲಿ ಟೆಂಪೋದಿಂದ ಕಸ ವಿಲೇವಾರಿ ಮಾಡುತ್ತಿದ್ದ ವೇಳೆ ಗ್ರಾಮಸ್ಥರು ಟೆಂಪೋ ಹಾಗೂ ಇಬ್ಬರನ್ನು ಬಜಪೆ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 11ರ ವೇಳೆಗೆ ಕಸವನ್ನು ತುಂಬಿಕೊಂಡಿದ್ದ ಟೆಂಪೋವೊಂದು ಮಳವೂರು ಜಂಕ್ಷನ್‌ ಮೂಲಕ ಪೇಜಾವರಕ್ಕೆ ಹೋಗುವ ರಸ್ತೆಯಲ್ಲಿ ಸಾಗಿ ಕೆಂಜಾರು ಗ್ರಾಮದ ಪೇಜಾವರ ಪೇರಾ ಮಸೀದಿ ಬಳಿ ಟೆಂಪೋದಿಂದ ಕಸವನ್ನು ಇಳಿಸಲು ಪ್ರಯತ್ನಿಸಿದಾಗ ಅಲ್ಲಿನ ಗ್ರಾಮಸ್ಥರು ಇದನ್ನು ನೋಡಿ ಟೆಂಪೋದಲ್ಲಿದ್ದ ಇಬ್ಬರನ್ನು ಹಿಡಿದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮಸ್ಥರನ್ನು ನೋಡಿ ಟೆಂಪೋದಲ್ಲಿದ್ದವರು ಅಲ್ಲಿಂದ ಓಡಿ ಹೋಗುವಾಗ ಕೆಸರಲ್ಲಿ ಸಿಕ್ಕಿಕೊಂಡ ಕಾರಣ ಅವರನ್ನು ಹಿಡಿಯಲಾಯಿತು.

ಟೆೆಂಪೋಗೆ ಎರಡು ರಿಜಿಸ್ಟರ್‌ ನಂಬ್ರಗಳಿದ್ದು ಈ ಹಿಂದೆಯೇ ಅ ಪ್ರದೇಶದಲ್ಲಿ ಕಸವನ್ನು ಎಸೆದಿದ್ದರು. ಟೆಂಪೋದಲ್ಲಿ ಥರ್ಮಾಕೋಲ್‌, ಪ್ಲಾಸ್ಟಿಕ್‌ ತುಂಬಿದ್ದು ಈ ಪ್ರದೇಶದಲ್ಲಿ ಕಸ ಎಸೆಯುವ ಬಗ್ಗೆ ಪಂಚಾಯತ್‌ ಈಗಾಗಲೇ ಬಜಪೆ ಪೊಲೀಸರಿಗೆ ದೂರು ನೀಡಿತು. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಟೆಂಪೋವನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.