Mangaluru: “ತಾರತಮ್ಯದ ಕಾರ್ಯಾಚರಣೆ’ ಎಂದು ಆರೋಪಿಸಿ ಪ್ರತಿಭಟನೆ

ಅನಧಿಕೃತ ಬೀದಿಬದಿ ವ್ಯಾಪಾರ ತೆರವು ಮುಂದುವರಿಕೆ

Team Udayavani, Aug 3, 2024, 3:00 PM IST

Screenshot (89)

ಸ್ಟೇಟ್‌ಬ್ಯಾಂಕ್‌: ನಗರದಲ್ಲಿ ಅನಧಿಕೃತ ಬೀದಿ ಬದಿ ವ್ಯಾಪಾರವನ್ನು ತೆರವುಗೊಳಿಸುವ ಟೈಗರ್‌ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿಯಿತು.

ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದ ಎದುರಿನಲ್ಲಿ ಫ‌ುಟ್‌ಪಾತ್‌ ಮೇಲೆ ಅನಧಿಕೃತವಾಗಿ ನಡೆಯುತ್ತಿದ್ದ ಬೀದಿ ಬದಿಯ ವ್ಯಾಪಾರವನ್ನು ತೆರವು ಮಾಡಲಾಯಿತು. ಜತೆಗೆ ಪರವಾನಿಗೆ ಹೊಂದಿದ್ದರೂ ಷರತ್ತುಗಳನ್ನು ಮೀರಿ ವ್ಯಾಪಾರ ನಡೆಯುತ್ತಿದ್ದ ಅಂಗಡಿಯೊಂದರ ವಿರುದ್ಧವೂ ಕಾರ್ಯಾಚರಣೆ ನಡೆಸಲಾಯಿತು.

ಹಾಲು, ಹಾಲಿನ ಉತ್ಪನ್ನಗಳನ್ನು ಮಾತ್ರಮಾರಾಟ ಮಾಡಲು ಪರವಾನಿಗೆ ಪಡೆದಿದ್ದಮಿಲ್ಕ್ ಪಾರ್ಲರ್‌ನಲ್ಲಿ ಚಹಾ, ತಿಂಡಿ ಸಹಿತ ಇತರ ವ್ಯಾಪಾರ ಕೂಡ ಮಾಡಿ ನಿಯಮ ಉಲ್ಲಂ ಸುತ್ತಿದ್ದ ಹಿನ್ನೆಲೆಯಲ್ಲಿ ಆ ಪಾರ್ಲರ್‌ನ್ನು ಅಧಿಕಾರಿಗಳು ಸೀಜ್‌ ಮಾಡಿ ಬೀಗ ಜಡಿದರು. ಅಲ್ಲದೆಅಂಗಡಿಯ ಮೇಲ್ಛಾವಣಿಯ ಭಾಗವೊಂದು ನಿಗದಿತ ಸ್ಥಳವನ್ನು ಮೀರಿ ಫ‌ುಟ್‌ಪಾತ್‌ ಆಕ್ರಮಿಸಿಕೊಂಡಿದ್ದರಿಂದ ಅದನ್ನು ಜೆಸಿಬಿ ಬಳಸಿ ತೆರವುಗೊಳಿಸಿದರು. ಪಾರ್ಲರ್‌ನವರು ಹೊರಭಾಗದಲ್ಲಿ ಇಟ್ಟಿದ್ದ ಫ್ರಿಜ್‌ ಮತ್ತಿತರ ಪರಿಕರಗಳನ್ನು ಕೂಡ ತೆರವುಗೊಳಿಸಲಾಯಿತು. ಮೂರು ಕೆಎಸ್‌ ಆರ್‌ಪಿ ತುಕಡಿಗಳ ಸಹಿತವಾಗಿ ಬಂದರು ಠಾಣೆಯ ಪೊಲೀಸರು ಬಂದೋಬಸ್ತ್ ನಡೆಸಿದರು.

ತೆರವಿಗಾಗಿ ಪ್ರತಿಭಟನೆ!

ನಾಲ್ಕು ದಿನಗಳಿಂದ ಅನಧಿಕೃತ ಬೀದಿ ವ್ಯಾಪಾರ ತೆರವಿನ ವಿರುದ್ಧ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ನೇತೃತ್ವದಲ್ಲಿ ಪ್ರತಿಭಟಿಸುತ್ತಿದ್ದ ಕೆಲವು ವ್ಯಾಪಾರಸ್ಥರು, ಸಂಘಟನೆಯವರು ಶುಕ್ರವಾರ ಅನಧಿಕೃತ ವ್ಯಾಪಾರ ತೆರವುಗೊಳಿ ಸುವುದಕ್ಕೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ನಡೆ ಸಲಾಗುತ್ತಿದೆ. ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಎದುರಿನ ಮಿಲ್ಕ್ ಪಾರ್ಲರ್‌ವೊಂದನ್ನು ತೆರವುಗೊಳಿ ಸಿಲ್ಲ ಎಂದು ದೂರಿದರು. ಅದನ್ನು ಕೂಡ ತೆರವುಗೊಳಿಸಲೇಬೇಕೆಂದು ಪಾಲಿಕೆಯ ಅಧಿಕಾರಿಗಳನ್ನು ಆಗ್ರಹಿಸಿದರು.

ಮಿಲ್ಕ್ ಪಾರ್ಲರ್‌ಗೆ ಪರವಾನಿಗೆ ಇದೆ ಎಂದು ಅಧಿಕಾರಿಗಳು ಮನವರಿಕೆ ಮಾಡಲು ಯತ್ನಿಸಿದರೂ ಪ್ರತಿಭಟನಕಾರರು ಹಿಂದೆ ಸರಿಯಲಿಲ್ಲ. ನಿಯಮಗಳನ್ನು ಮೀರಿ ವ್ಯಾಪಾರ ನಡೆಸಲಾಗುತ್ತಿದೆ ಎಂದು ದೂರಿದರು.

ಹಾಲು, ಹಾಲಿನ ಉತ್ಪನ್ನಗಳ ಹೊರತಾಗಿ ಇತರ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಮಿಲ್ಕ್ ಪಾರ್ಲರ್‌ನ ಶಟರ್‌ ಹಾಕಿಸಿ ಬೀಗ ಹಾಕಿ ಸೀಜ್‌ ಮಾಡಿದರು.

ಪ್ರತಿಭಟನಕಾರರು – ಅಧಿಕಾರಿಗಳ ನಡುವೆ ವಾಗ್ವಾದ

ಬೀದಿ ಬದಿ ವ್ಯಾಪಾರಸ್ಥರ ಸಂಘದ ಪ್ರಮುಖರಾದ ಬಿ.ಕೆ. ಇಮಿ¤ಯಾಜ್‌, ಸುನೀಲ್‌ ಕುಮಾರ್‌ ಬಜಾಲ್‌ ಮೊದಲಾದವರು ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಅಧಿಕಾರಿಗಳು ಮತ್ತು ಪ್ರತಿಭಟನಕಾರರ ನಡುವೆ ವಾಗ್ವಾದ ನಡೆಯಿತು. ಬೀದಿಬದಿ ವ್ಯಾಪಾರಗಳ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡಲು ಅವಕಾಶ ನೀಡುವುದಿಲ್ಲ ಎಂದು ಇಮ್ತಿಯಾಜ್‌ ಹೇಳಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.