![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 14, 2020, 10:26 AM IST
ಪುಂಜಾಲಕಟ್ಟೆ: ನಿನ್ನೆಯಿಂದ ಸುರಿದ ಧಾರಾಕಾರ ಮಳೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ.
ಈಶ್ವರ (ಶ್ರೀ ಕಾರಿಂಜೇಶ್ವರ) ದೇವಸ್ಥಾನದ ಎಡ ಪಾರ್ಶ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದ್ದು, ಬುಧವಾರ ಬೆಳಗ್ಗೆ ಸಿಬ್ಬಂದಿಗಳ ಗಮನಕ್ಕೆ ಬಂದಿದೆ.ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸಲಾಗುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ.
ದೇವಸ್ಥಾನ ಬೃಹತ್ ಬಂಡೆಯ ಮೇಲೆ ಸ್ಥಾಪಿತಗೊಂಡಿದ್ದು, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿದೆ. ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ಅವರು ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉಡುಪಿ-ಮಂಗಳೂರು: ಭಾರೀ ಮಳೆಗೆ ಕೃತಕ ನೆರೆ ಸೃಷ್ಟಿ, ರಸ್ತೆಗೆ ಬಿದ್ದ ಮರ-ಸಂಚಾರ ವ್ಯತ್ಯಯ !
ಇದನ್ನೂ ಓದಿ: ಕಲಬುರಗಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ: ಜನಜೀವನ ಅಸ್ತವ್ಯಸ್ಥ, ಉತ್ತರಾದಿ ಮಠ ಜಲಾವೃತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.