Mangaluru: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಸಂಚಾರಿ ಪೊಲೀಸರು
Team Udayavani, Jul 26, 2024, 9:52 AM IST
ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್ವೆಲ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಆರೇಳು ಅಡಿ ಆಳವಿದ್ದ ಈ ಮೋರಿಯಲ್ಲಿ ಮಳೆಯ ಕಾರಣ ನೀರು ರಭಸವಾಗಿ ಹರಿಯುತ್ತಿತ್ತು. ಕೊಂಚ ಹೆಚ್ಚು ಕಡಿಮೆಯಾದರೂ ಮೋರಿಗೆ ಬಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋಗುವ ಸಾಧ್ಯತೆಯಿತ್ತು. ಇದನ್ನು ಗಮನಿಸಿದ ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಸ್ವತಃ ಮೋರಿಗಿಳಿದು ಹರಸಾಹಪಟ್ಟು ಮೇಲಕ್ಕೆತ್ತಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.
ಈ ಸಂದರ್ಭ ಸಾರ್ವಜನಿಕರು ಸಹಕರಿಸಿದ್ದಾರೆ.
ಇದನ್ನೂ ಓದಿ: Kollur Mookambika: ದರ್ಶನ್ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.