Udayavani Campaign: ಅಳಿಯೂರು ಕಾಲೇಜಿಗೆ ಬಸ್‌ ಬೇಕಾಗಿದೆ


Team Udayavani, Jun 26, 2024, 3:00 PM IST

Udayavani Campaign: ಅಳಿಯೂರು ಕಾಲೇಜಿಗೆ ಬಸ್‌ ಬೇಕಾಗಿದೆ

ಮೂಡುಬಿದಿರೆ: ಅಳಿಯೂರು ಮೂಡುಬಿದಿರೆ ತಾಲೂಕಿನ ಈಶಾನ್ಯ ಭಾಗದಲ್ಲಿರುವ ಗ್ರಾಮಾಂತರ ಪ್ರದೇಶ. ಇಲ್ಲಿರುವ ಸರಕಾರಿ ಹೈಸ್ಕೂಲಿನ ಮುಂದುವರಿದ ಭಾಗವಾಗಿ ಪ.ಪೂ. ಕಾಲೇಜು ಹುಟ್ಟಿಕೊಂಡದ್ದು ಹಲವು ದಶಕಗಳ ಹೋರಾಟದ ಫಲ. ಇಲ್ಲಿನ ಪ್ರಾಥಮಿಕ ಶಾಲೆಯಲ್ಲಿ 400ಕ್ಕಿಂತ ಅಧಿಕ, ಹೈಸ್ಕೂಲಲ್ಲೇ 400ಕ್ಕಿಂತ ಅಧಿಕ ಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದಷ್ಟೆ ಪ್ರಾರಂಭವಾದ ಪಿಯುಸಿಗೂ ಬೇಡಿಕೆ ಇದೆ. ಈಗಾಗಲೇ 90ರ ಹತ್ತಿರ ದಾಖಲಾತಿ ಇದೆ.

ವಿಶೇಷವಾಗಿ ಹೈಸ್ಕೂಲಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳೆರಡೂ ಇರುವುದರಿಂದ ಬೇಡಿಕೆ ಪಡೆದುಕೊಂಡಿದೆ. ಆದರೆ, ಇಲ್ಲಿಗೆ ಬರುವ ಮಕ್ಕಳಿಗೆ ಸರಿಯಾದ ಬಸ್ಸು ಸೌಕರ್ಯ ಇಲ್ಲದೆ ಹಿನ್ನಡೆಯಾಗಿದೆ.

ಬೇಡಿಕೆಗಳೇನು?
*ಮೂಡುಬಿದಿರೆ ಕಡೆಯಿಂದ ಈಗಿರುವ ಬಸ್‌ಗಳ ಜತೆಗೆ ಬೆಳಗ್ಗೆ 9 ಗಂಟೆಗೊಂದು ಬಸ್ಸು ಬಿಡಬೇಕು. ಸಂಜೆ ಅಳಿಯೂರಲ್ಲಿ ಪಿಯುಸಿ 3.15ಕ್ಕೆ, ಹೈಸ್ಕೂಲು 4.15ಕ್ಕೆ ಬಿಡುವುದರಿಂದ ಒಮ್ಮೆಲೇ 500 ಮಕ್ಕಳೂ ಬಸ್ಸಿಗಾಗಿ ಧಾವಿಸುವ ಸ್ಥಿತಿ ಇದೆ. ಈ ರಶ್‌ ತಪ್ಪಿಸಲು, 3.30, 4.00 ಮತ್ತು 4.30ಕ್ಕೆ ಮೂಡುಬಿದಿರೆ ಹಾದಿಯಲ್ಲಿ ಬಸ್ಸು ಬಿಟ್ಟರೆ ಚೆನ್ನು ಎಂಬ ಅಭಿಪ್ರಾಯವಿದೆ.

*ಬೆಳುವಾಯಿ ಕಡೆಯಿಂದ ಬರುವವರು ಅಳಿಯೂರು ಮುಟ್ಟುವಾಗ 9.15 ಆಗುವ ಕಾರಣ ಪ್ರಾರ್ಥನೆ, ಎಸೆಂಬ್ಲಿಗೆ ತಡವಾಗುತ್ತದೆ. ಒಮ್ಮೊಮ್ಮೆ ಸ್ಪೆಶಲ್‌ ಕ್ಲಾಸಿಗೂ ತಡವಾಗುತ್ತದೆ.

ಇದಕ್ಕಾಗಿ, ಬೆಳುವಾಯಿಂದ 8.15ಕ್ಕೊಂದು ಬಸ್ಸು ಬಿಟ್ಟರೆ ದರೆಗುಡ್ಡೆ, ಪಣಪಿಲ ಆಗಿ ಬೇಗನೆ ಬರುವವರಿಗೆ ಅನುಕೂಲ. ಹಾಗೇನೇ,
ಸಂಜೆ ಸ್ಟ್ಯಾಂಡಿಗೆ ಬಂದು ಬೆಳುವಾಯಿ ಕಡೆಗೆ ಬಸ್ಸು ಹಿಡಿಯಲು ಮುಕ್ಕಾಲು ತಾಸು ಕಾಯುವ ಸ್ಥಿತಿ ಇದೆ ಎಂದು ಮನ್ವಿತಾ, ಸಿಂಚನಾ,ಸಾನ್ವಿ, ಸಾತ್ವಿಕಾ, ತೃಶಾ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ. – ಹೊಸ್ಮಾರು ಕಡೆಗೆ ಸಾಗುವವರೂ ಮುಕ್ಕಾಲು ತಾಸು ಕಾಯುವ ಸ್ಥಿತಿ ಇದೆ. ಇದನ್ನು ನಿವಾರಿಸಲು, ಈ ಎರಡೂ ಮಾರ್ಗಗಳಲ್ಲಿ 4.30-5ರ ನಡುವೆ ಒಂದೊಂದು ಬಸ್ಸು ಇದ್ದರೆ ಅನುಕೂಲ. ಇದೆಲ್ಲವೂ ಗ್ರಾಮೀಣ. ಗುಡ್ಡಕಾಡು ಪ್ರದೇಶವಾದ ಕಾರಣ, ಮನೆ ಮುಟ್ಟುವಾಗ ತಡವಾಗುವ ಆತಂಕವೂ
ಈ ವಿದ್ಯಾರ್ಥಿಗಳನ್ನು ವಿಶೇಷವಾಗಿ ಹುಡುಗಿಯರನ್ನು ಕಾಡುತ್ತಿದೆ.

*ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.