ನಗರದ ಫುಟ್‌ಪಾತ್‌ನಲ್ಲೇ ವಾಹನ ಸಂಚಾರ!


Team Udayavani, Jul 28, 2022, 11:31 AM IST

4

ಮಹಾನಗರ: ಮಂಗಳೂರು ನಗರ ಸ್ಮಾರ್ಟ್‌ ಸಿಟಿಯಾಗಿ ಬದಲಾಗು ತ್ತಿದ್ದರೂ, ಮೂಲಸೌಕರ್ಯ ಗಳಲ್ಲೊಂದಾದ ಫುಟ್‌ಪಾತ್‌ ವ್ಯವಸ್ಥೆ ಮಾತ್ರ ಕೆಲವು ಕಡೆ ಇನ್ನೂ ಸುಧಾರಿಸಿಲ್ಲ. ನಗರದ ಕೆಲವೆಡೆ ವಾಹನಗಳನ್ನು ಫುಟ್‌ಪಾತ್‌ನಲ್ಲೇ ನಿಲ್ಲಿಸಲಾಗುತ್ತಿದೆ. ಟ್ರಾಫಿಕ್‌ ಜಾಮ್‌ ಇದ್ದರೆ ಕೆಲವೆಡೆ ದ್ವಿಚಕ್ರ ವಾಹನಗಳಂತೂ ರಸ್ತೆ ಬದಲು ಫುಟ್‌ಪಾತ್‌ನಲ್ಲೇ ಸಾಗು ತ್ತಿದೆ. ಇದರ ವಿರುದ್ಧ ಕಠಿನ ಕ್ರಮ ಜಾರಿಗೆ ಪೊಲೀಸರು ಮುಂದಾಗಬೇಕಿದೆ.

ಅನಧಿಕೃತವಾಗಿ ಅಂಗಡಿ

ನಗರದ ಕೆಲವೆಡೆ ಸ್ಮಾರ್ಟ್‌ಸಿಟಿ, ಮನಪಾ ವತಿಯಿಂದ ವ್ಯವಸ್ಥಿತ ಫುಟ್‌ಪಾತ್‌ ವ್ಯವಸ್ಥೆ ನಿರ್ಮಿಸಲಾಗಿದೆ. ಆದರೆ ಬೆಂದೂರ್‌ವೆಲ್‌, ಕಂಕನಾಡಿ, ಬಲ್ಮಠ, ಸ್ಟೇಟ್‌ ಬ್ಯಾಂಕ್‌, ಉರ್ವಾಸ್ಟೋರ್‌, ಚಿಲಿಂಬಿ, ಕೆ.ಎಸ್‌. ರಾವ್‌ ರಸ್ತೆ, ಪಡೀಲ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಫುಟ್‌ಪಾತ್‌ ವ್ಯವಸ್ಥೆ ಅಸಮರ್ಪಕವಾಗಿದೆ. ನಗರದ ಫುಟ್‌ಪಾತ್‌ ಗಳಲ್ಲಿ ಅನಧಿಕೃತವಾಗಿ ಅಂಗಡಿ, ತಳ್ಳುಗಾಡಿ ಇಟ್ಟು ವ್ಯಾಪಾರ ಮಾಡುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಟೈಗರ್‌ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿಂದೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನೇಕ ಬಾರಿ ಈ ವಿಚಾರ ಚರ್ಚೆ ನಡೆಸಿ ಟೈಗರ್‌ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ತೀರ್ಮಾನಿಸಲಾಗಿತ್ತು. ಆದರೆ, ನಗರದ ಕೆಲವು ಪ್ರದೇಶದ ರಸ್ತೆ ಬದಿಗಳಲ್ಲಿ ಮಾತ್ರ ಪಾಲಿಕೆಯು ಕಾರ್ಯಾಚರಣೆ ನಡೆಸಿದೆ ಎಂಬ ಆಕ್ಷೇಪ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ. ಅನೇಕ ಕಡೆಗಳಲ್ಲಿ ಪಾಲಿಕೆ ಟೈಗರ್‌ ಕಾರ್ಯಾಚರಣೆ ನಡೆಸಿದರೂ, ಮರುದಿನ ಅದೇ ಜಾಗದಲ್ಲಿ ಅನಧಿಕೃತ ವ್ಯಾಪಾರ ಸಾಗುತ್ತಿದೆ.

ಮನೆ ಮನೆಗೆ ಗ್ಯಾಸ್‌ ಸಂಪರ್ಕ ಕಾಮಗಾರಿ ಉದ್ದೇಶಕ್ಕೆ ಗೈಲ್‌ ಸಂಸ್ಥೆಯು ನಗರದ ಕೆಲವೊಂದು ಕಡೆಗಳಲ್ಲಿ ಪೈಪ್‌ ಲೈನ್‌ ರಾಶಿ ಹಾಕಿದೆ. ಅದರಲ್ಲೂ ನಗರದ ಎಂ.ಜಿ. ರಸ್ತೆ, ಬಲ್ಲಾಳ್‌ಬಾಗ್‌ ಸಹಿತ ವಿವಿಧ ಕಡೆಗಳಲ್ಲಿ ಫುಟ್‌ಪಾತ್‌ನಲ್ಲೇ ಪೈಪ್‌ ಲೈನ್‌ ರಾಶಿ ಹಾಕಲಾಗಿದೆ. ಈ ರೀತಿ ಪೈಪ್‌ ರಾಶಿ ಹಾಕಿ ಸುಮಾರು ಒಂದು ವರ್ಷ ಸಮೀಪಿಸಿದರೂ ಇದನ್ನು ತೆರವು ಮಾಡಲು ಸಂಬಂಧಪಟ್ಟ ಇಲಾಖೆ ಮುಂದೆ ಬಂದಿಲ್ಲ. ಸದ್ಯ ಈ ಪೈಪ್‌ಗ್ಳು ತುಕ್ಕು ಹಿಡಿದಿದ್ದು, ಸುತ್ತಲೂ ಗಿಡ-ಗಂಟಿಯಿಂದ ಕೂಡಿದೆ. ಇದರಿಂದಾಗಿ ಫುಟ್‌ಪಾತ್‌ನಲ್ಲಿ ನಡೆಯಲು ಸಂಕಷ್ಟ ಎದುರಿಸುವಂತಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.