ಒತ್ತುವರಿ, ತ್ಯಾಜ್ಯ ನಿವಾರಿಸದಿದ್ದರೆ ಸಮಸ್ಯೆ

ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ರಾಜಕಾಲುವೆಗಳು

Team Udayavani, Apr 8, 2022, 10:24 AM IST

mulki

ಮೂಲ್ಕಿ: ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ಸುಮಾರು 80 ಕಿ.ಮೀ. ರಸ್ತೆಯಲ್ಲಿ ಸುಮಾರು 15 ಕಿ.ಮೀ.ಗಿಂತ ಹೆಚ್ಚು ದೂರಕ್ಕೆ ರಾಜ ಕಾಲುವೆಗಳು ಹರಿಯುತ್ತವೆ. ಸುಮಾರು 160ಕ್ಕೂ ಹೆಚ್ಚು ತೋಡುಗಳನ್ನು ಕಾಣಬಹುದಾಗಿದೆ. ಎಲ್ಲ ತೋಡುಗಳ ನಿರ್ವಹಣೆ ಅಸಮರ್ಪಕವಾಗಿದ್ದು, ಹೂಳು ತುಂಬಿದೆ. ಮಳೆ ನೀರು ಸರಿಯಾಗಿ ಹರಿಯಲು ಅಸಾಧ್ಯವಾಗುವಂಥ ಸ್ಥಿತಿ ಇದೆ. ಕೂಡಲೇ ಹೂಳೆತ್ತುವ ಕಾರ್ಯವನ್ನು ಬಿರುಸಿನಿಂದ ಮಾಡಬೇಕಿದೆ. ಇಲ್ಲವಾದರೆ ಮಳೆ ಸುರಿದ ಕೂಡಲೇ ಕೃತಕ ನೆರೆ ಸೃಷ್ಟಿಯಾಗಬಹುದು.

ರಾಜಕಾಲುವೆಯ ಬಳಿ ಇರುವ ಮನೆಗಳು ಕಾಲುವೆ ಜಾಗವನ್ನು ಒತ್ತುವರಿ ಮಾಡಿಕೊಳ್ಳುತ್ತಿರುವುದು ಈ ಸಮಸ್ಯೆ ಬೆಳೆಯಲು ಮುಖ್ಯ ಕಾರಣ.

ಇಲ್ಲಿಯ ಬಪ್ಪನಾಡು ದೇವಸ್ಥಾನ ಬಳಿಯ ಕೊಪ್ಪಲ ಕೆರೆಯ ಬಳಿಯ ರಾಜ ಕಾಲುವೆಯ ಬಹುತೇಕ ಭಾಗ ಒತ್ತುವರಿಯಾಗಿದೆ. ಒಂದು ಭಾಗದಲ್ಲಿ ಆವರಣ ಗೋಡೆ ಇದ್ದರೆ, ಮತ್ತೂಂದು ಭಾಗದಲ್ಲಿ ಆವರಣ ಗೋಡೆ ಎಲ್ಲವನ್ನೂ ಮುಗಿಸಿ ಹಾಕಿದೆ.

ನಗರ ಪಂಚಾಯತ್‌ ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಿ ಕ್ರಮ ಕೈಗೊಳ್ಳಬೇಕಿದೆ. ಮಳೆ ಬಂದಾಗ ಕೃತಕ ನೆರೆಯಂತಹ ಗಂಡಾಂತರದಿಂದ ಪಾರಾ ಗಲು ಈ ಕ್ರಮ ಅತೀ ಅಗತ್ಯವಾಗಿದೆ.

ಪಂಚಮಹಲ್‌ ಬಳಿಯ ರಾಜಕಾಲು ವೆಯಲ್ಲಿ ಅತೀ ದೂರದಿಂದ ಬಂದ ಮಳೆ ನೀರು ಹಾದುಹೋಗುತ್ತದೆ. ಅದೇ ರೀತಿ ಕಾರ್ನಾಡು ಹರಿಹರ ಕ್ಷೇತ್ರದ ಬಳಿಯ ಧರ್ಮಸ್ಥಾನ ರಸ್ತೆಯ ಸಮೀಪದಲ್ಲೂ ಇರುವ ರಾಜಕಾಲುವೆ ಬಹಳಷ್ಟು ದೂರದ ನೀರನ್ನು ನದಿಗೆ ಸಾಗಿಸುವ ಮಾರ್ಗವಾಗಿದೆ.

ಒಳಚರಂಡಿ ನಿರ್ಮಾಣವಾಗಲಿ

ಮೂಲ್ಕಿಯಲ್ಲಿ ಒಳ ಚರಂಡಿ ವ್ಯವಸ್ಥೆ ಕೆಲವು ತಾಂತ್ರಿಕ ಕಾರಣಗಳಿಂದ ಇನ್ನೂ ಪೂರ್ಣಗೊಳ್ಳುವ ಹಂತಕ್ಕೆ ಬಂದಂತಿಲ್ಲ. ಬಹು ಮಹಡಿಯ ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳು ಬೆಳೆದು ನಿಂತಿವೆ. ಇಲ್ಲಿಗೆ ಅತೀ ಅಗತ್ಯವಾಗಿರುವ ಒಳಚರಂಡಿ ವ್ಯವಸ್ಥೆ ನಿರ್ಮಾಣವಾಗಿ ನೀರು ಹರಿಯಲಾರಂಭಿಸಿದರೆ ಮಾತ್ರ ಮೂಲ್ಕಿಯ ಜನರು ನೆಮ್ಮದಿಯಿಂದ ಇರಲು ಸಾಧ್ಯ.

ಈಗಾಗಲೇ ಚರಂಡಿಯ ಕಾಮಗಾರಿಯನ್ನು ಆರಂಭಿ ಸಿರುವ ನಗರ ಪಂಚಾಯತ್‌ ಗೆ ಸವಾಲಾಗಿರುವುದು ಜನರು ಕಸ ಕಡ್ಡಿ ಅಥವಾ ಕಟ್ಟಡ ತ್ಯಾಜ್ಯವನ್ನು ರಸ್ತೆ ಬದಿಗೆ ಸುರಿಯುವುದು ಮತ್ತು ಚರಂಡಿ ಸರಿಪಡಿಸಲು ಮರೆತು ಹೋಗಿರುವುದು. ನಗರ ಪಂಚಾಯತ್‌ನ ಜತೆಗೆ ಸಾರ್ವಜನಿಕರು ಚರಂಡಿ ಸಮಸ್ಯೆ ಬಿಗಡಾಯಿಸದಂತೆ ಸಹಕರಿಸುವುದು ಅತೀ ಅಗತ್ಯವಾಗಿದೆ. ಈಗಾಗಲೇ ಕೆಲವೆಡೆ ರಸ್ತೆ ಬದಿಯಲ್ಲಿ ಕಟ್ಟಡ ಸಾಮಗ್ರಿ ಸಂಗ್ರಹಿಸಿರುವುದನ್ನು ತೆರವುಗೊಳಿಸುವ ಮೂಲಕ ಬಿಸಿ ಮುಟ್ಟಿಸುವ ಕೆಲಸವನ್ನು ಕೂಡ ನಗರ ಪಂಚಾಯತ್‌ ಮಾಡಿದೆ. ಈಗಾಗಲೇ ನಗರ ಪಂಚಾಯತ್‌ ವ್ಯಾಪ್ತಿಯ ಹೆಚ್ಚಿನ ರಸ್ತೆಗಳ ಚರಂಡಿಗಳ ಸ್ವತ್ಛತೆಯ ಕೆಲಸವನ್ನು ಆರಂಭಿಸಲಾಗಿದೆ. ಇತರ ಹಲವೆಡೆ ತೋಡುಗಳನ್ನು ಸರಿಪಡಿಸುವ ಕೆಲಸವನ್ನು ತ್ವರಿತವಾಗಿ ಮಾಡಬೇಕಿದೆ.

ಸೂಕ್ತ ಕ್ರಮ

ಸಾರ್ವಜನಿಕರು ಕಾಲುವೆಯ ಜಾಗವನ್ನು ಅತಿಕ್ರಮಿಸಿದರೆ ಸೂಕ್ತ ಕ್ರಮ ಜರಗಿಸಿ ತೆರವುಗೊಳಿಸಲು ಮುಂದಾಗುತ್ತೇವೆ. ಒಂದು ವೇಳೆ ಚರಂಡಿಯಲ್ಲಿ ನೀರು ಹರಿದು ಹೋಗಲು ಅಗತ್ಯ ಇರುವ ಜಾಗ ಯಾರದೇ ಆಗಿದ್ದರೂ ಅದನ್ನು ಸಾರ್ವಜನಿಕ ಉದ್ದೇಶಕ್ಕಾಗಿ ವಶಪಡಿಸಿಕೊಳ್ಳುವ ನಿಯಮವನ್ನು ಕೂಡ ನಗರ ಪಂಚಾಯತ್‌ ಬಳಸಿಕೊಳ್ಳಲು ಸಾಧ್ಯವಿದೆ.  –ಪಿ. ಚಂದ್ರ ಪೂಜಾರಿ, ಮುಖ್ಯಾಧಿಕಾರಿ, ಮೂಲ್ಕಿ ನಗರ ಪಂಚಾಯತ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.