Mangaluru: ಬೀದಿವ್ಯಾಪಾರದಂತೆ ವಾಹನ ತೆರವು ಯಾಕಿಲ್ಲ?

ರಸ್ತೆ, ಫುಟ್‌ಪಾತ್‌ಗಳಲ್ಲಿ ಪಾರ್ಕಿಂಗ್‌; ಪೊಲೀಸರ ʼಟೈಗರ್‌' ಮೌನ !

Team Udayavani, Aug 9, 2024, 2:50 PM IST

Screenshot (164)

ಸ್ಟೇಟ್‌ಬ್ಯಾಂಕ್‌: ನಗರದ ಹಲವೆಡೆ ಟೈಗರ್‌ ಕಾರ್ಯಾಚರಣೆ ಮೂಲಕ ಬೀದಿಬದಿ ವ್ಯಾಪಾರಗಳನ್ನು ತೆರವುಗೊಳಿ ಸಲಾಗಿದೆ. ವಾಹನಗಳು, ಪಾದಚಾರಿಗಳ ಸಂಚಾರ ಸುಗಮಗೊಳಿಸುವುದು ಕೂಡ ಈ ಕಾರ್ಯಾಚರಣೆಯ ಉದ್ದೇಶದಲ್ಲಿ ಸೇರಿದೆ. ಆದರೆ ಅನಧಿಕೃತ ಬೀದಿಬದಿ ವ್ಯಾಪಾರ ತೆರೆವುಗೊಳಿಸಿರುವಂತೆ ರಸ್ತೆಗ ಳಲ್ಲೇ ಪಾರ್ಕಿಂಗ್‌ ಮಾಡಿರುವ ವಾಹನಗಳ ವಿರುದ್ಧ ಕ್ರಮ ಯಾಕಿಲ್ಲ ಎಂಬ ಪ್ರಶ್ನೆ ಈಗ ಬಲವಾಗಿ ಕೇಳಿಬರುತ್ತಿದೆ.

ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದ ಎದುರಿನ ರಸ್ತೆ ಸಹಿತ ನಗರದ ಅನೇಕ ಮುಖ್ಯರಸ್ತೆಗ ಳಲ್ಲಿ ವಾಹನಗಳನ್ನು ಬೇಕಾಬಿಟ್ಟಿಯಾಗಿ ನಿಲುಗಡೆ ಮಾಡುತ್ತಿರುವುದರಿಂದ ಇತರ ವಾಹನಗಳ ಸಂಚಾರಕ್ಕೆ ತೊಡಕಾಗುತ್ತಿದೆ. ಹೆಚ್ಚಿನ ಕಟ್ಟಡಗಳು ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಂಡಿಲ್ಲ. ಸಾರ್ವಜನಿಕ ರಸ್ತೆಯೇ ಪಾರ್ಕಿಂಗ್‌ ಸ್ಥಳವಾಗಿ ಆಗಿ ಮಾರ್ಪಟ್ಟಿದೆ. ಇತ್ತೀಚೆಗೆ ರಸ್ತೆಗಳ ವಿಸ್ತರಣೆ ನಡೆದಿದ್ದರೂ ಅದರಿಂದ ವಾಹನಗಳ ಸಂಚಾರಕ್ಕೆ ಹೆಚ್ಚು ಪ್ರಯೋಜನವಾಗಿಲ್ಲ. ಇಂತಹ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್‌ ಮಾಡುತ್ತಿರುವುದು ಇದಕ್ಕೆ ಮುಖ್ಯ ಕಾರಣ.

ನೋ ಪಾರ್ಕಿಂಗ್‌ ಫ‌ಲಕವೂ ಇಲ್ಲ

ಕೆಲವೇ ಕಡೆಗಳಲ್ಲಿ ಮಾತ್ರವೇ ನೋ ಪಾರ್ಕಿಂಗ್‌ ಸೂಚನ ಫ‌ಲಕವಿದೆ. ಆದರೆ ಅದೇ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಲಾ ಗುತ್ತದೆ. ಈ ಹಿಂದೊಮ್ಮೆ ನಗರದ ಪಿ.ಎಂ. ರಾವ್‌ ರಸ್ತೆ ಸಹಿತ ಹಲವೆಡೆ ದಿನ ಕ್ಕೊಂದು ಬದಿಯಲ್ಲಿ ವಾಹನ ನಿಲುಗಡೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗಿತ್ತು. ಈಗ ಅದು ಚಾಲ್ತಿಯಲ್ಲಿಲ್ಲ. ನೋ ಪಾರ್ಕಿಂಗ್‌ ಏರಿಯಾದಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಮವೂ ಆಗುತ್ತಿಲ್ಲ. ವಾಹನಗಳು ಫ‌ುಟ್‌ಪಾತ್‌ಗಳ ಮೇಲೆ ನಿಲುಗಡೆಯಾದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ.

ಪೊಲೀಸ್‌ “ಟೈಗರ್‌’ ಮೌನ!

ಪಾಲಿಕೆ ಟೈಗರ್‌ ಕಾರ್ಯಾಚರಣೆ ಹೆಸರಿ ನಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಮಾಡಿದೆ. ಆದರೆ ಈ ಹಿಂದೆ ರಸ್ತೆಯಲ್ಲಿ, ನೋ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡುತ್ತಿದ್ದ ವಾಹನಗಳ ತೆರವಿಗೆ ಪೊಲೀಸರು ನಡೆಸುತ್ತಿದ್ದ ಟೈಗರ್‌ ಕಾರ್ಯಾಚರಣೆ ನಿಂತಿದೆ. ಈಗ ನಿಯಮ ಮೀರಿ ನಿಲುಗಡೆಯಾಗುವ ವಾಹನಗಳ ಚಕ್ರಗಳಿಗೆ ಲಾಕ್‌ ಹಾಕಿ ಕೇಸು ದಾಖಲಿಸುವ, ಅಂತಹ ವಾಹನಗಳನ್ನು ಠಾಣೆಗೆ ಎಳೆದೊಯ್ಯುವ (ಟೋಯಿಂಗ್‌) ಕಾರ್ಯಾಚರಣೆ ಯಾಕೆ ನಡೆಸುತ್ತಿಲ್ಲ ಎಂಬುದು ಕೆಲವು ಬೀದಿಬದಿ ವ್ಯಾಪಾರಸ್ಥರು, ಪಾದಚಾರಿಗಳ ಪ್ರಶ್ನೆ.

ಆಟೋರಿಕ್ಷಾ ನಿಲುಗಡೆ

ಅನಧಿಕೃತ ಆಟೋರಿಕ್ಷಾ ಪಾರ್ಕಿಂಗ್‌ ಕೂಡ ಹೆಚ್ಚಾಗುತ್ತಿದೆ. ರಸ್ತೆ ಬದಿಯಲ್ಲಿ ಸ್ವಲ್ಪವೇ ಜಾಗ ಸಿಕ್ಕಿದರೂ ಅಲ್ಲಿ ಆಟೋ ರಿಕ್ಷಾಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಈಗ ತೆರವುಗೊಳಿಸುವ ಬೀದಿ ಬದಿ ವ್ಯಾಪಾರದ ಸ್ಥಳದಲ್ಲಿ ಕೆಲವೆಡೆ ಆಟೋ ರಿಕ್ಷಾಗಳು ನಿಲುಗಡೆಯಾಗುತ್ತಿವೆ. ಇದ ರಿಂದ ತೊಂದರೆಯಾಗುತ್ತಿದೆ. ಇದನ್ನು ಅಧಿಕಾರಿಗಳು ಯಾಕೆ ಗಮನಿಸುತ್ತಿಲ್ಲ ಎಂಬುದು ಕೂಡ ಸಾರ್ವಜನಿಕರ ದೂರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.