Yoga Day : ನಾಲ್ಯಪದವು ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನ ಆಚರಣೆ


Team Udayavani, Jun 22, 2024, 11:00 AM IST

photo

ಮಂಗಳೂರು: ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಶಕ್ತಿನಗರ ಹಾಗೂ ಗ್ಲೆನ್ಮಾರ್ಕ್ ಫಾರ್ಮಾ ಸಹಭಾಗಿತ್ವದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಪದವು 21 ವಾರ್ಡಿನ ಕಾರ್ಪೊರೇಟರ್ ವನಿತಾ ಪ್ರಸಾದ್ ರವರು ಉದ್ಘಾಟಿಸಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯ ಬಗ್ಗೆ ಮಾತನಾಡಿದರು. ವಿದ್ಯಾ ದೀವಿಗೆ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ದೇವಾನಂದ ರವರು ಯೋಗದ ಮಹತ್ವ ದ ಬಗ್ಗೆ ಮಾತನಾಡಿದರು. ವಿದ್ಯಾ ದೀವಿಗೆ ಚಾರಿಟಬಲ್ ಟ್ರಸ್ಟ್ ನ ಕಾರ್ಯದರ್ಶಿ ರವೀಂದ್ರ ರೈರವರು ಯೋಗಾಸನ ಹಾಗೂ ಭಾರತೀಯ ಸಂಸ್ಕೃತಿಯ ಮಹತ್ವದ ಬಗ್ಗೆ ಹಿತ ನುಡಿದರು. ಯೋಗ ಶಿಕ್ಷಕ ರಾಜೇಶ್ ರವರನ್ನು ಶಾಲೆ ಹಾಗೂ ಗ್ಲೆನ್ಮಾರ್ಕ್ ಫಾರ್ಮಾ ವತಿಯಿಂದ ಸನ್ಮಾನಿಸಲಾಯಿತು.

ಕಿಶೋರ್ ಜೆ ರವರು ಅಧ್ಯಕ್ಷೀಯ ನುಡಿಯನ್ನು ನುಡಿದರು. ವಿದ್ಯಾ ದೀವಿಗೆ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷ ಟೋನಿ ಪಿಂಟೋ, ಗ್ಲೆನ್ಮಾರ್ಕ್ ಫಾರ್ಮಾದ ವ್ಯವಸ್ಥಾಪಕ ರವಿರಾಜ್, ಸಹಾಯಕ ಅವಿನಾಶ್ ಎಸ್‌ಡಿಎಂಸಿ ಸದಸ್ಯರಾದ ಪ್ರಮೀಳಾ ಹಾಗೂ ಆರತಿ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ನಂತರ ಯೋಗ ಶಿಕ್ಷಕ ರಾಜೇಶ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಪ್ರಾರ್ಥನೆ, ಪ್ರಾಣಾಯಾಮದೊಂದಿಗೆ ಆರಂಭವಾಯಿತು. ಸೂರ್ಯನಮಸ್ಕಾರ, ತಾಡಾಸನ, ಉತ್ಕಟಾಸನ, ಪಾದಹಸ್ತಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ಮಕರಾಸನ, ಶಲಭಾಸನ, ಭುಜಂಗಾಸನ, ಶವಾಸನಗಳನ್ನು ಮಾಡಿಸಲಾಯಿತು.

ಶಾಲೆಯ ಪ್ರಭಾರಿ ಮುಖ್ಯೋಪಾಧ್ಯ ಗೋಪಾಲ್ ಟಿ ಸ್ವಾಗತಿಸಿದರು. ಶಿಕ್ಷಕ ಗಜಾನನ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರಾದ ವಿಲಾಸಿನಿ ವಂದಿಸಿದರು.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.