Uppinangady ಅಂಗಡಿಯಿಂದ 1 ಲಕ್ಷ ರೂ. ನಗದು ಕಳವು
Team Udayavani, Nov 15, 2023, 11:27 PM IST
ಉಪ್ಪಿನಂಗಡಿ: ಇಲ್ಲಿನ ರಾಜಧಾನಿ ಟವರ್ಸ್ ವಾಣಿಜ್ಯ ಸಂಕೀರ್ಣ ದಲ್ಲಿರುವ ಅಡಿಕೆ ಮಾರಾಟ ಅಂಗಡಿಯಿಂದ ಹಾಡ ಹಗಲೇ ಒಂದು ಲಕ್ಷ ರೂ. ಹಣವನ್ನು ಕದ್ದೊಯ್ದ ಘಟನೆ ಬುಧವಾರ ಸಂಭವಿಸಿದೆ.
ಅಡಿಕೆ ವ್ಯಾಪಾರಿ ಮಧ್ಯಾಹ್ನ ಊಟಕ್ಕೆಂದು ಹೋಗುವ ವೇಳೆ ಕ್ಯಾಶ್ ಡ್ರಾವರ್ಗೆ ಬೀಗ ಹಾಕಿ, ಅಂಗಡಿಯ ಶಟರ್ ಅನ್ನು ಅರ್ಧ ಎಳೆದು ಹೋಗಿದ್ದರು.
ವಾಪಸ್ ಬರುವ ವೇಳೆಗೆ ಕ್ಯಾಶ್ ಡ್ರಾವರ್ ತೆರೆಯಲ್ಪಟ್ಟಿದ್ದು, ಕಳ್ಳರು ಒಂದು ಲಕ್ಷ ರೂ. ನಗದನ್ನು ಕದ್ದೊಯ್ದಿರುವುದು ಗಮನಕ್ಕೆ ಬಂದಿದೆ. ಪ್ರಕರಣದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.