Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

ವಾಹನ ನಿಲುಗಡೆಗೆ ಸ್ಥಳದ ಕೊರತೆ; ಡಿಸಿ, ಎಸಿ ಅವರಿಗೆ ಮನವಿ

Team Udayavani, Oct 25, 2024, 10:23 AM IST

9

ಸುಳ್ಯ: ರಸ್ತೆ ಬದಿ ನಿಲ್ಲಿಸಲಾಗಿರುವ 108 ತುರ್ತು ವಾಹನ.

ಸುಳ್ಯ: ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ಶೆಡ್‌ನ‌ಲ್ಲಿ ಕಳೆದ ಹಲವು ವರ್ಷಗಳಿಂದ ನಿಲುಗಡೆ ಮಾಡುತ್ತ ಬಂದಿದ್ದ 108 ತುರ್ತು ಆ್ಯಂಬುಲೆನ್ಸ್‌ ವಾಹನ ಇದೀಗ ಶೆಡ್‌ನ‌ಲ್ಲಿ ನಿಲುಗಡೆಗೆ ಅವಕಾಶ ಸಿಗದೆ ಹೆದ್ದಾರಿ ಬದಿಯಲ್ಲಿ ನಿಲುಗಡೆ ಮಾಡಬೇಕಾದ ಸ್ಥಿತಿಗೆ ಬಂದು ನಿಂತಿದೆ.

ಸುಮಾರು 8 ವರ್ಷಗಳಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಬಳಿ ಅದಕ್ಕಾಗಿ ನಿರ್ಮಿಸಲಾದ ಶೆಡ್‌ನ‌ಲ್ಲಿ ನಿಲುಗಡೆ ಮಾಡುತ್ತಾ ಬರಲಾಗಿತ್ತು. ಇಲ್ಲಿನ 108 ವಾಹನದಲ್ಲಿ ಮೂರು ಶಿಫ್ಟ್‌ನಲ್ಲಿ ಮೂವರು ಚಾಲಕರು ಹಾಗೂ ಮೂವರು ಸ್ಟಾಫ್‌ ನರ್ಸ್‌ಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಹಲವು ವರ್ಷಗಳಿಂದ ನಿಲುಗಡೆ ಮಾಡುತ್ತಾ ಬರಲಾಗಿದ್ದ ಶೆಡ್‌ನ‌ಲ್ಲಿ ಇದೀಗ 108 ತುರ್ತು ವಾಹನ ನಿಲ್ಲಿಸದಂತೆ ಆಸ್ಪತ್ರೆಯ ವತಿಯಿಂದ ಸೂಚಿಸಲಾಗಿದೆ. ಅದರಂತೆ ಇದೀಗ 108 ವಾಹನ ನಿಲುಗಡೆಗೆ ಎಲ್ಲಿಯೂ ಜಾಗ ಇಲ್ಲದೆ ಇರುವುದರಿಂದ ಆಸ್ಪತ್ರೆಯ ಬಳಿಯ ಸುಳ್ಯ ನಗರದ ಮಾಣಿ-ಮೈಸೂರು ಹೆದ್ದಾರಿ ಬದಿ ನಿಲ್ಲಿಸಲಾಗುತ್ತಿದೆ.

ಕಾರಣ ಏನು?
ಕಳೆದ 8 ವರ್ಷಗಳಿಂದ 108 ತುರ್ತು ವಾಹನಕ್ಕೆ ಆಸ್ಪತ್ರೆ ಬಳಿಕ ಶೆಡ್‌ನ‌ಲ್ಲಿ ನಿಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಸರಕಾರದ ಕಡೆಯಿಂದ ಹೊಸ ವಾಹನವೊಂದು ಆಸ್ಪತ್ರೆಗೆ ಬಂದಿದೆ. ಅದಕ್ಕೆ ನಿಲುಗಡೆಗೆ ಬೇರೆ ಜಾಗ ಇಲ್ಲದೆ ಇರುವುದರಿಂದ 108 ತುರ್ತು ವಾಹನ ನಿಲ್ಲುತ್ತಿದ್ದ ಶೆಡ್‌ನ‌ಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಇದರಿಂದ 108 ತುರ್ತು ವಾಹನ ನಿಲುಗಡೆಗೆ ಸದ್ಯಕ್ಕೆ ಜಾಗ ಇಲ್ಲದಂತಾಗಿದೆ.

ಎಲ್ಲ ಆಸ್ಪತ್ರೆಗಳಲ್ಲೂ ಆಸ್ಪತ್ರೆ ಬಳಿಯಲ್ಲೇ 108 ವಾಹನ ನಿಲ್ಲಿಸಲಾಗುತ್ತಿದ್ದರೂ, ಸುಳ್ಯದಲ್ಲಿ ಇದೀಗ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿಲ್ಲ. ಜತೆಗೆ 108 ಸಿಬಂದಿಗೆ ವಿಶ್ರಾಂತಿಗೆ ಕೊಠಡಿ, ಶೌಚಾಲಯ, ವಾಶ್‌ ರೂಂ ವ್ಯವಸ್ಥೆಯನ್ನೂ ನೀಡಲಾಗುತ್ತಿಲ್ಲ ಎಂಬ ದೂರು ಬಂದಿದೆ. ಇಲ್ಲಿ 108 ವಾಹನ ನಿಲುಗಡೆಗೆ ಜಾಗ ಇಲ್ಲದಿರುವ ಬಗ್ಗೆ 108 ವಾಹನದ ಸಿಬಂದಿ ಜಿಲ್ಲಾಧಿಕಾರಿ, ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಜತೆಗೆ ವಿಚಾರದ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೂ ತಂದಿದ್ದಾರೆ.

ಟಾಪ್ ನ್ಯೂಸ್

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

Coastalwood; ತುಳುಚಿತ್ರ ನಿರ್ಮಾಣದತ್ತ ಶಿಲ್ಪಾಗಣೇಶ್;‌ ನಾಯಕನಾಗಿ ನಿತ್ಯಪ್ರಕಾಶ್‌ ಬಂಟ್ವಾಳ

ಸತೀಶ ಜಾರಕಿಹೊಳಿ

Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ

12-surath

ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5(1)

Uppinangady-ನೆಲ್ಯಾಡಿ ಹೆದ್ದಾರಿ ಹೊಂಡಮಯ, ಧೂಳುಮಯ!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ

2

Bellare: ಆಡನ್ನು ಪೇಟೆಗೆ ಬಿಟ್ಟ ಮಾಲಕರಿಗೆ ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

18(1)

Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

By Election; ಯೋಗೇಶ್ವರ್‌ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.