ಕೋಲ್ಕತ್ತಾದಲ್ಲಿ ವೈದ್ಯರ ಅತ್ಯಾಚಾರ, ಕೊಲೆ ಖಂಡಿಸಿ ಆ.17 ರಿಂದ 24 ತಾಸು ಒಪಿಡಿ ಸೇವೆ ಬಂದ್
Team Udayavani, Aug 16, 2024, 1:29 PM IST
ಪುತ್ತೂರು: ಕೋಲ್ಕತ್ತಾದ ಆರ್ ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯನಿರತ ವೈದ್ಯೆಯನ್ನು ಅತ್ಯಾಚಾರ ಎಸಗಿ ಅಮಾನುಷ ರೀತಿಯಲ್ಲಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಆ.17 ಮತ್ತು18 ರಂದು ಕರೆ ನೀಡಿರುವ ಪ್ರತಿಭಟನೆಗೆ ಪುತ್ತೂರು ಶಾಖೆಯು ಬೆಂಬಲ ನೀಡಿದೆ.
ಆ.17 ರಂದು ಬೆಳಗ್ಗೆ 6 ರಿಂದ ಆ.18 ಬೆಳಗ್ಗೆ 6 ಗಂಟೆಯ ತನಕ ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ತುರ್ತು ಹಾಗೂ ಗಂಭೀರವಲ್ಲದ ಸಾಮಾನ್ಯ ವೈದ್ಯಕೀಯ ಸೇವೆಗಳ ವಿಭಾಗವನ್ನು ಮುಚ್ಚಲಾಗುವುದು.
ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ವೈದ್ಯಕೀಯ ಸಂಸ್ಥೆಗಳು ಮುಚ್ಚಲಿವೆ. ಆಸ್ಪತ್ರೆಗಳು, ಖಾಸಗಿ ಚಿಕಿತ್ಸಾಲಯಗಳು ಪೂರ್ಣ ಬೆಂಬಲ ನೀಡಲಿದೆ ಎಂದು ಐಎಂಐ ಪುತ್ತೂರು ಶಾಖೆಯ ಅಧ್ಯಕ್ಷ ಡಾ.ನರಸಿಂಹ ಶರ್ಮಾ ಕಾನಾವು, ಕಾರ್ಯದರ್ಶಿ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಆ.16ರ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.