
Arrestted: ರೈಲು ನಿಲ್ದಾಣದಲ್ಲಿ ಹಲ್ಲೆ ಪ್ರಕರಣ; ನಾಲ್ವರ ಬಂಧನ
Team Udayavani, Oct 12, 2024, 8:18 PM IST

ಪುತ್ತೂರು: ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಲ್ಮರ ಮಸೀದಿ ಸಮೀಪ ಬಂಧಿಸಿದ್ದಾರೆ.
ಬೆಂಗಳೂರಿನಿಂದ ಪುತ್ತೂರು ಮೂಲಕ ಮಂಗಳೂರು ಕಡೆಗೆ ಹೋಗುವ ರೈಲಿನಲ್ಲಿ ಕೆಲವರು ಗಲಾಟೆ ಮಾಡುತ್ತಿರುವ ಬಗ್ಗೆ ಸಹ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ರೈಲ್ವೇ ಪೊಲೀಸರು ನಾಲ್ವರಿಗೆ ಎಚ್ಚರಿಕೆ ನೀಡಿದ್ದರು. ರೈಲ್ವೇ ಪೊಲೀಸರಿಗೆ ದೂರು ನೀಡಿದ ವ್ಯಕ್ತಿಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಾಲ್ವರು ಥಳಿಸಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.