ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು


Team Udayavani, May 14, 2024, 7:49 PM IST

15-belthanagdy

ಕೊಕ್ಕಡ: ಇಲ್ಲಿನ ಪಶು ವೈದ್ಯ ಡಾ| ಕುಮಾರ್‌ ಅವರು ಕೈಯಿಂದ ಹಲ್ಲೆ ನಡೆಸಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಕೃಷ್ಣಪ್ಪ ಯಾನೆ ಕಿಟ್ಟ (58) ಬಿದ್ದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ವಿರುದ್ಧ ದೂರು ದಾಖಲಿಸಲಾಗಿದೆ.

ಘಟನೆ ಕುರಿತಂತೆ ಕೃಷ್ಣಪ್ಪ ಅವರ ಪತ್ನಿ ಭಾರತಿ ಧರ್ಮಸ್ಥಳ ಪೊಲೀಸರಿಗೆ ಪಶುವೈದ್ಯರ ವಿರುದ್ಧ ದೂರು ನೀಡಿದ್ದಾರೆ. ನನ್ನ ಪತಿ ಕೃಷ್ಣಪ್ಪ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮೇ 12ರಂದು ಪುತ್ತೂರು ಸರಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ರಾತ್ರಿ ಕೊಕ್ಕಡಕ್ಕೆ ಬಂದಿದ್ದರು. ಅವರು ಕೊಕ್ಕಡ ಜಂಕ್ಷನ್‌ ಬಳಿ ನಿಂತಿದ್ದಾಗ ಪಶು ವೈದ್ಯ ಡಾ| ಕುಮಾರ್‌ ಕ್ಷುಲ್ಲಕ ವಿಚಾರಕ್ಕೆ ಕೈಯಿಂದ ಹಲ್ಲೆ ಮಾಡಿದ್ದರಿಂದ ಕೃಷ್ಣಪ್ಪ ಬಿದ್ದು ಮೃತಪಟ್ಟಿದ್ದಾರೆ ಎಂದವರು ಪೊಲೀಸರಿಗೆ ದೂರು ನೀಡಿದ್ದಾರೆ.

ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Bantwal: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Uppinangady ಅನುಮತಿ ಇಲ್ಲದೇ ರಸ್ತೆ ಅಗೆದ ವ್ಯಕ್ತಿಗೆ ದಂಡದ ಶಿಕ್ಷೆ

Uppinangady ಅನುಮತಿ ಇಲ್ಲದೇ ರಸ್ತೆ ಅಗೆದ ವ್ಯಕ್ತಿಗೆ ದಂಡದ ಶಿಕ್ಷೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.