Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!


Team Udayavani, Oct 14, 2024, 1:28 AM IST

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ಅವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ.

ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Belthangady: ಭಾರೀ ಮಳೆ; ವಾಹನ ಸಂಚಾರ ಅಸ್ತವ್ಯಸ್ತ

Belthangady: ಭಾರೀ ಮಳೆ; ವಾಹನ ಸಂಚಾರ ಅಸ್ತವ್ಯಸ್ತ

Belthangady: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belthangady: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

4

Kaikamba: ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವು

27

Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್‌; ಚಾಲಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

gold

ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.