Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ


Team Udayavani, Jul 5, 2024, 10:51 AM IST

4-punjalkatte

ಪುಂಜಾಲಕಟ್ಟೆ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್‌ (57) ಅವರ ಮೃತದೇಹ ಜು.5 ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

ಮೈಕಲ್ ಗುರುವಾರ ಸಂಜೆ ಅಜಿಲಮೊಗರು ಕೂಟೇಲು ಸೇತುವೆ ಬಳಿ ಕಿಂಡಿ ಅಣೆಕಟ್ಟಿನಲ್ಲಿ ಕುಳಿತು ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದರು.

‌ಸುದ್ದಿ ತಿಳಿಯುತ್ತಿದ್ದಂತೆ  ರಾತ್ರಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ  ನದಿಯಲ್ಲಿ ಹುಡುಕುವ ಪ್ರಯತ್ನ ನಡೆಸಿದರಾದರೂ ಸುಳಿವು‌ ಸಿಕ್ಕಿರಲಿಲ್ಲ. ಬೆಳಿಗ್ಗೆ ನೇತ್ರಾವತಿ ನದಿಯಲ್ಲಿ ನೀರು ಇಳಿಕೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ಮತ್ತು ಸಿಬಂದಿಗಳು‌ ಸ್ಥಳಕ್ಕೆ ತೆರಳಿ‌ ಪರಿಶೀಲನೆ‌ ನಡೆಸಿದ್ದಾರೆ. ಮೈಕಲ್ ಅವರ ಮನೆ ಮಂದಿ ಸ್ಥಳಕ್ಕೆ ಆಗಮಿಸಿದ್ದರು.

ಟಾಪ್ ನ್ಯೂಸ್

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Joshi

Congress Government ಬಳಿ ಅಕ್ಕಿ ಖರೀದಿಗೂ ಹಣವಿಲ್ಲ: ಕೇಂದ್ರ ಸಚಿವ ಜೋಶಿ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Shobha

Dengue: ಜನರ ಪ್ರಾಣ ಹೋಗುವ ಮುನ್ನ ಸರಕಾರ ಎಚ್ಚೆತ್ತುಕೊಳ್ಳಲಿ: ಶೋಭಾ ಕರಂದ್ಲಾಜೆ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Joshi

Congress Government ಬಳಿ ಅಕ್ಕಿ ಖರೀದಿಗೂ ಹಣವಿಲ್ಲ: ಕೇಂದ್ರ ಸಚಿವ ಜೋಶಿ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Shobha

Dengue: ಜನರ ಪ್ರಾಣ ಹೋಗುವ ಮುನ್ನ ಸರಕಾರ ಎಚ್ಚೆತ್ತುಕೊಳ್ಳಲಿ: ಶೋಭಾ ಕರಂದ್ಲಾಜೆ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Infectious Disease ಕರುನಾಡಿಗೆ ಜ್ವರ ಭೀತಿ: ರಾಜ್ಯ ಸರಕಾರ ಕಟ್ಟೆಚ್ಚರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.