Elephant ಹಾವಳಿಗೆ ಪರಿಹಾರಕ್ಕಾಗಿ ಅರಣ್ಯ ಸಚಿವರಿಗೆ ಮನವಿ


Team Udayavani, Jan 30, 2024, 11:57 PM IST

Elephant ಹಾವಳಿಗೆ ಪರಿಹಾರಕ್ಕಾಗಿ ಅರಣ್ಯ ಸಚಿವರಿಗೆ ಮನವಿ

ಸುಳ್ಯ: ಸಂಪಾಜೆ ಸಹಿತ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಕೃಷಿ ತೋಟಕ್ಕೆ ದಾಳಿ ಮಾಡಿ ಕೃಷಿ ನಾಶಪಡಿಸುತ್ತಿದೆ. ಆನೆ ಹಾವಳಿಗೆ ಶಾಶ್ವತ ಪರಿಹಾರ ಆಗಬೇಕು ಎಂದು ಸಂಪಾಜೆ ಕಾಂಗ್ರೆಸ್‌ ನಿಯೋಗ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ದಕ್ಷಿಣ ಕನ್ನಡ ಜಿಲ್ಲೆಗೆ ಎಲಿಫೆಂಟ್‌ ಟಾಸ್ಕ್ಫೋರ್ಸ್‌ ನೇಮಕ ಮಾಡಬೇಕು. ಕೃಷಿಕರಿಗೆ ಈ ಭಾಗದಲ್ಲಿ ಆನೆ ಹಾವಳಿಯಿಂದ ವ್ಯಾಪಕ ಹಾನಿಯಾಗಿದ್ದು ಕೃಷಿ ಹಾನಿಗೆ ಪರಿಹಾರ ಧನ ಒದಗಿಸಬೇಕು. ಸೋಲಾರ್‌ ಬೇಲಿ ನಿರ್ಮಾಣಕ್ಕೆ ಸಹಾಯದನ ಹೆಚ್ಚಳ ಮಾಡಬೇಕು, ಸಂಪಾಜೆ ಗ್ರಾಮದ ಸ್ಮಶಾನ ಜಾಗದ ಸಮಸ್ಯೆಗಳು, ಕಸ ವಿಲೇವಾರಿ ಜಾಗದ ಸಮಸ್ಯೆಗಳು, ದಿನ ನಿತ್ಯ ಸಾರ್ವಜನಿಕರು, ಶಾಲಾ ಮಕ್ಕಳು ಭಯದಲ್ಲಿ ತೇರಳಬೇಕಾದ ಸಮಸ್ಯೆ ಇದ್ದು ಸಚಿವರ ಗಮನಕ್ಕೆ ತರಲಾಯಿತು.

ಮನವಿ ಸ್ವೀಕರಿಸಿದ ಸಚಿವರು ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ಕೆಪಿಸಿಸಿ ವಕ್ತಾರ ಟಿ.ಎಂ. ಶಾಹಿದ್‌ ತೆಕ್ಕಿಲ್‌ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್‌ ಗೂನಡ್ಕ, ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಸಿದ್ದಿಕ್‌ ಕೊಕ್ಕೋ, ಯುವ ಕಾಂಗ್ರೆಸ್‌ ಮುಖಂಡ ರಂಜಿತ್‌ ರೈಮೇನಾಲ, ಸಲೀಂ ಪೆರುಂಗೋಡಿ, ಉನೈಸ್‌ ಗೂನಡ್ಕ, ಶೌಕತ್‌ ಮೇನಾಲ ಉಪಸ್ಥಿತರಿದ್ದರು. ಅರಣ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜಾವೀದ್‌ ಅಕ್ತರ್‌ ಜತೆಗಿದ್ದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.