Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು


Team Udayavani, Apr 27, 2024, 12:45 AM IST

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

ಅರಂತೋಡು: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ದೇವರಕೊಲ್ಲಿಯ ಗಾರೆಮುರಿ ಎನ್ನುವಲ್ಲಿ ಕಾರು ಮತ್ತು ಬೈಕ್‌ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಎ. 26ರಂದು ಅಪರಾಹ್ನ ಸಂಭವಿಸಿದೆ.

ಮಡಿಕೇರಿಯಿಂದ ವಿಟ್ಲಕ್ಕೆ ಮತ ಚಲಾಯಿಸಲು ಬರುತ್ತಿದ್ದ ದೀಕ್ಷಿತ್‌ ಶೆಟ್ಟಿ ಅವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿಯ ಗಾರೆಮುರಿ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದು ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಡಿಕೇರಿಯ ಚೇರಂಬಾಣೆ ನಿವಾಸಿ ಮಂಜುನಾಥ್‌ ಅವರು ಚಲಾಯಿಸುತ್ತಿದ್ದ ಬೈಕಿಗೆ ಢಿಕ್ಕಿಯಾಗಿದೆ.

ಬೈಕ್‌ ಸವಾರ ಮಂಜುನಾಥ್‌ ರಸ್ತೆಗೆ ಎಸೆಯಲ್ಪಟ್ಟು ತಲೆ ಹಾಗೂ ಕೈ-ಕಾಲುಗಳಿಗೆ ಗಂಭೀರವಾಗಿ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟರು. ಕಾರಿನಲ್ಲಿದ್ದ ಚಾಲಕ ದೀಕ್ಷಿತ್‌ ಶೆಟ್ಟಿ ಅವರು ಸೇರಿದಂತೆ ನಾಲ್ವರು ಪ್ರಯಾಣಿಕರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆ್ಯಂಬ್ಯುಲೆನ್ಸ್‌ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್‌ ಸ್ಕಿಡ್‌: ದಂಪತಿಗೆ ಗಾಯ
ಅರಂತೋಡು: ಅಜ್ಜಾವರ ಗ್ರಾಮದ ಬಸವನಪಾದೆ ಎಂಬಲ್ಲಿ ಮನೋಹರ್‌ ಮತ್ತು ತಮ್ಮ ಪತ್ನಿ ಸಹಿತ ಮನೆಗೆ ತೆರಳುವ ಸಂದರ್ಭದಲ್ಲಿ ಬೈಕ್‌ ಸ್ಕಿಡ್‌ ಆಗಿ ಅವರ ಕಾಲಿಗೆ ಗಂಭೀರ ಗಾಯಗಳಾಗಿದೆ. ಈ ಹಿಂದಿನಿಂದಲೂ ಇಲ್ಲಿನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸುತ್ತಿದ್ದರೂ, ಇಲಾಖೆಗಳು ಮಾತ್ರ ಯಾವುದೇ ರೀತಿಯಲ್ಲಿ ಕ್ರಮ ಜರಗಿಸದೇ ಇದ್ದ ಪರಿಣಾಮ ಈ ಭಾಗದಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ರೇಕ್‌ ವೈಪಲ್ಯಗೊಂಡು ಲಾರಿ ಪಲ್ಟಿ
ಅರಂತೋಡು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಬಳಿ ಬ್ರೇಕ್‌ ವೈಫ‌ಲ್ಯದಿಂದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಚಾಲಕ ಗಾಯಗೊಂಡ ಘಟನೆ ಎ. 26ರಂದು ಅಪರಾಹ್ನ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಬ್ರೇಕ್‌ ವೈಫ‌ಲ್ಯಕ್ಕೊಳಗಾಗಿ ಚಾಲಕನ ನಿಯಂತ್ರಣ ಕಳೆದು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.