Aranthodu ಅಪಘಾತ ಸುದ್ದಿಗಳು


Team Udayavani, Aug 22, 2024, 9:00 PM IST

kr

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ದೇವರಕೊಲ್ಲಿಯಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬೆಂಗಳೂರಿನ ರಮೇಶ್‌ ಅವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಪಲ್ಟಿಯಾಗಿದೆ.

ಕಾರು-ಸ್ಕೂಟಿ ಢಿಕ್ಕಿ; ಸವಾರರಿಗೆ ಗಾಯ

ಅರಂತೋಡು: ಕೋಲ್ಚಾರು ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರರಿಗೆ ಗಾಯವಾಗಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಸ್ಕೂಟಿ ಸವಾರ ಆಲೆಟ್ಟಿ ಗ್ರಾಮದ ದೀಕ್ಷಿತ್‌ ಕೆ.ಆರ್‌. (29) ಸಹ ಸವಾರ ಶಶಾಂಕ್‌ ಕೆ. ಗಾಯಗೊಂಡವರು.

ಅವರು ಸುಳ್ಯ ಪೇಟೆಗೆ ಸ್ಕೂಟಿಯಲ್ಲಿ ಹೋಗುತ್ತಿರುವಾಗ ಆಲೆಟ್ಟಿ ಗ್ರಾಮದ ಕೋಲ್ಚಾರು ಎಂಬಲ್ಲಿ ಬಂದಡ್ಕ ಕಡೆಯಿಂದ ಸುಳ್ಯ ಕಡೆಗೆ ಬಂದ ಸ್ಯಾಂಟ್ರೋ ಕಾರು ಢಿಕ್ಕಿ ಹೊಡೆದಿದೆ. ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಗಣೇಶ ಅವರು ಕೂಡ ಪ್ರತಿದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುಳ್ಯ: ಬಸ್‌ ನಿಲ್ದಾಣದಲ್ಲಿ ಚಾರ್ಜ್‌ಗಿಟ್ಟಿದ್ದ ಮೊಬೈಲ್‌ ಕಳವಿಗೆ ಯತ್ನ
ಸುಳ್ಯ: ಸುಳ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಚಾಜಿಂಗ್‌ ಮಾಡಲು ಇಟ್ಟಿದ್ದ ಮೊಬೆ„ಲ್‌ನ್ನು ಕಳವಿಗೆ ಯತ್ನಿಸಿದ ಘಟನೆ ನಡೆದಿದೆ.

ಸುಳ್ಯದ ವಿದ್ಯಾರ್ಥಿಯೋರ್ವ ತನ್ನ ಮೊಬೆ„ಲ್‌ನ್ನು ಸುಳ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಚಾಜಿಂಗ್‌ ಮಾಡಲು ಇಟ್ಟಿದ್ದು, ಈ ವೇಳೆ ಅಲ್ಲಿಗೆ ವ್ಯಕ್ತಿಯೊಬ್ಬ ಬಂದು ಸಂಶಯಾಸ್ಪದವಾಗಿ ನಿಂತುಕೊಂಡಿದ್ದು, ಬಳಿಕ ಚಾರ್ಜ್‌ಗೆ ಇಟ್ಟಿದ್ದ ಮೊಬೆ„ಲ್‌ನ್ನು ಕಳವಿಗೆ ಯತ್ನಿಸಿದ ವೇಳೆ ವಿದ್ಯಾರ್ಥಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

ಕೃತ್ಯ ಎಸಗಲು ಯತ್ನಿಸುತ್ತಿರುವುದನ್ನು ವಿದ್ಯಾರ್ಥಿಗಳನ್ನು ವಿಡಿಯೋ ಚಿತ್ರಿಕರಿಸಿದ್ದಾರೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.