Aranthodu: ಲಾರಿ -ರಿಕ್ಷಾ ಢಿಕ್ಕಿ: ದಂಪತಿಗೆ ಗಂಭೀರ ಗಾಯ
Team Udayavani, Oct 19, 2024, 10:27 PM IST
ಅರಂತೋಡು: ಪೆರಾಜೆಯ ಬಂಗಾರ ಕೋಡಿಯಿಂದ ಮಡಿಕೇರಿಗೆ ಸಂಚರಿಸುತ್ತಿದ್ದ ರಿಕ್ಷಾ ಹಾಗೂ ಲಾರಿ ಜೋಡುಪಾಲದಲ್ಲಿ ಅಪಘಾತಕ್ಕೀಡಾಗಿದ್ದು, ರಿಕ್ಷಾದಲ್ಲಿದ್ದ ಕುಟುಂಬ ಗಾಯಗೊಂಡಿದೆ.
ಬಂಗಾರಕೋಡಿಯ ಲೋಹಿತ್ ಅವರು ಕುಟುಂಬ ಸಮೇತ ಮಡಿಕೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಲೋಹಿತ್ ಮತ್ತು ಅವರ ಪತ್ನಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಚಿಕ್ಕಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.