Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 


Team Udayavani, May 30, 2024, 7:34 PM IST

Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 

ಪುತ್ತೂರು: ಜಮೀನು ವಿವಾದದಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿ ಇತ್ತಂಡಗಳ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆದಿಲ ಬಾಯಬೆ ನಿವಾಸಿ ಲೋಕೋಪಯೋಗಿ ಗುತ್ತಿಗೆದಾರ ರಶೀದ್‌ ನೀಡಿರುವ ದೂರಿನಂತೆ, ಪಾಟ್ರಕೋಡಿಯಲ್ಲಿ ಅಲಿ, ಬಿಲಾಲ್‌, ಪಿ.ಕೆ.ಅಬ್ದುಲ್‌ ರಹಿಮಾನ್‌, ಪಿ.ಕೆ.ಹ್ಯಾರೀಸ್‌, ನಾಸೀರ್‌, ಅಫ್ರಿದ್‌ ಅವರು ನನ್ನ ತಂದೆಯ ಜಮೀನಿನಲ್ಲಿದ್ದ ಮರವನ್ನು ಕಡಿದು ಬೇಲಿ ತೆರವು ಮಾಡುತ್ತಿದ್ದರು. ಇದನ್ನು ವಿಚಾರಿಸಿದಾಗ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ದೂರು ನೀಡಿದ್ದಾರೆ.

ಪಾಟ್ರಕೋಡಿಯ ಹೈದರ್‌ ಪಿ.ಕೆ. ನೀಡಿದ ದೂರಿನಂತೆ, ಪಾಟ್ರಕೋಡಿಯಲ್ಲಿ ನಮಗೆ ಸೇರಿದ ಜಾಗದಲ್ಲಿ ಮನೆ ಕಟ್ಟಲು ಗಿಡಗಳನ್ನು ತೆರವು ಮಾಡುತ್ತಿದ್ದ ವೇಳೆ ಮಹಮ್ಮದ್‌ ರಶೀದ್‌ ಅವಾಚ್ಯ ಶಬ್ದಗಳಿಂದ ನಿಂದಿಸಿ ಅನ್ನತ್‌, ಅಲಿ ಹೈದರ್‌ ಮತ್ತು ಬಿಲಾಲ್‌ ಅವರಿಗೆ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಫಾರೂಕ್‌ ಹಾಗೂ ಉಸ್ಮಾನ್‌ ಸ್ಥಳಕ್ಕೆ ಬಂದು  ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

Mangaluru ಪೊಲೀಸರಿಗೆ ಸವಾಲಾದ ದರೋಡೆ ಪ್ರಕರಣ

Mangaluru ಪೊಲೀಸರಿಗೆ ಸವಾಲಾದ ದರೋಡೆ ಪ್ರಕರಣ

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

6-Bantwala

Bantwala: ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ

4-ptr-bus

Udayavani Bus Campaign: ನನಗೂ ಒಬ್ಬ ಗೆಳೆಯ ಬೇಕು!

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Heavy Rain ಮುನ್ನೆಚ್ಚರಿಕೆ ಕ್ರಮಕ್ಕೆ ಸಂಸದ ಕ್ಯಾ| ಚೌಟ ಸೂಚನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Subrahmanya: ಯುವಕನನ್ನು ಎಳೆದಾಡಿದ ದೇಗುಲದ ಆನೆ

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Udupi ಮನೆಯಲ್ಲಿದ್ದ ಚಿನ್ನಾಭರಣ ನಾಪತ್ತೆ: ದೂರು ದಾಖಲು

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

Bantwal ಇಳಿಯುತ್ತಿದ್ದ ವೇಳೆ ಚಲಾಯಿಸಿದ ಬಸ್‌: ಗಾಯ

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

T20 WorldCup 2024: ಅಫ್ಘಾನಿಸ್ಥಾನ vs ದಕ್ಷಿಣ ಆಫ್ರಿಕಾ : ವಿಶ್ವದ ಕಣ್ಣು ಅಫ್ಘಾನ್‌ ಮೇಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.