
Bantwal: ಅಡ್ಡೂರು ಸೇತುವೆ ದುರಸ್ತಿಗೆ ಆರು ಕೋಟಿ ರೂ. ಪ್ರಸ್ತಾವನೆ
Team Udayavani, Oct 30, 2024, 12:43 AM IST

ಬಂಟ್ವಾಳ:ಅಡ್ಡೂರು ಸೇತುವೆಯ ದುರಸ್ತಿಗೆ 6 ಕೋ.ರೂ. ಹಾಗೂ ಹೊಸ ಸೇತುವೆ ನಿರ್ಮಾಣಕ್ಕೆ 50 ಕೋ.ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶ್ರೀಘ್ರ ಅನುದಾನ ಬಿಡುಗಡೆಯ ದೃಷ್ಟಿಯಿಂದ ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸಲಾಗುವುದು ಎಂದು ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್ ಶೆಟ್ಟಿ ಹೇಳಿದರು.
ಅವರು ಮಂಗಳವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜತೆಗೆ ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಹೋರಾಟ ಸಮಿತಿಯ ಪ್ರಮುಖರ ಜತೆಗೆ ಸೇತುವೆಯ ದುರಸ್ತಿಗೆ ಸಂಬಂಧಿಸಿ ಸಭೆ ನಡೆಸಿ ಮಾತನಾಡಿದರು.
ಸೇತುವೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬಂದಿದ್ದು, ಹೀಗಾಗಿ ದುರಸ್ತಿ ಮಾಡಿ ಧಾರಣಾ ಸಾಮರ್ಥ್ಯ ಹೆಚ್ಚಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ನೀಡುವ ದೃಷ್ಟಿಯಿಂದ ಪ್ರಯತ್ನಿಸಲಾಗುವುದು. ಜತೆಗೆ ಉಳ್ಳಾಯಿಬೆಟ್ಟುನಲ್ಲೂ 5 ಕೋ.ರೂ.ಗಳ ಕಿರು ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Anekal: ಎಂಟು ವರ್ಷದ ಕಾಡಾನೆ ಮರಿ ಹೃದಯಾಘಾತದಿಂದ ಸಾವು

Waqf: “ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದಿದ್ಯಾರು?”: ಪ್ರಿಯಾಂಕ್ ಖರ್ಗೆ

Manipal: ಕೆಎಂಸಿ; ಸೆಲ್ ಥೆರಪಿ ಸಮಾವೇಶ ಉದ್ಘಾಟನೆ

Udupi: ಬ್ಲ್ಯಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯವಾಗಿಸಲು ಜಿಲ್ಲಾಧಿಕಾರಿ ಸೂಚನೆ

Bantwal: ಅಡ್ಡೂರು ಸೇತುವೆ ದುರಸ್ತಿಗೆ ಆರು ಕೋಟಿ ರೂ. ಪ್ರಸ್ತಾವನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.