Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಅಪಘಾತವೋ? ಆತ್ಮಹತ್ಯೆಯೋ?

Team Udayavani, Oct 14, 2024, 2:10 PM IST

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಬಂಟ್ವಾಳ: ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ.

ಮರದ ಕೆಲಸ ಮಾಡುತ್ತಿದ್ದ ಸೌಮ್ಯ ಸ್ವಭಾವದ ವ್ಯಕ್ತಿಯಾಗಿರುವ ಕರುಣಾಕರ ಅವರೇ ಮನೆಯ ಆಧಾರಸ್ತಂಭವಾಗಿದ್ದರು.

ಕಳೆದ ಎರಡು ವರ್ಷಗಳ ‌ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಒಂದು ವರ್ಷದ ಹೆಣ್ಣುಮಗುವಿದೆ.

ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿದೆ.ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ.

ಈತನ ಸಾವಿಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ನಿಗೂಡವಾಗಿದ್ದು, ಇದು ಆತ್ಮಹತ್ಯೆ ಯೇ? ಅಥವಾ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾ ? ಎಂಬುದು ಮಾಹಿತಿ ಲಭ್ಯವಾಗಿಲ್ಲ.

ಕಾಮಾಜೆಯಿಂದ ಬಿಸಿರೋಡಿಗೆ ಮತ್ತು ಕೆಲಸಕ್ಕೆ ಹೋಗುವ ವೇಳೆ ಇದೇ ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಂಬ ವಿಚಾರವನ್ನು ಈತನ‌ ಕುಟುಂಬಿಕರು ತಿಳಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಪೊಲೀಸರು ಹಾಗೂ ರೈಲ್ವೆ ಇಲಾಖೆಯ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಟಾಪ್ ನ್ಯೂಸ್

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

1-munna-bg

Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

1-munna-bg

Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ

Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.