Bantwal: ಸ್ವಾಭಿಮಾನಿ ಬದುಕಿನ ಛಲ ಹೊತ್ತಿದ್ದ ಕುಟುಂಬ ಅತಂತ್ರ

ಕಳ್ಳಿಗೆಯ ಜಾರಂದಗುಡ್ಡೆಯಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ಕಂಗಾಲಾದ ಮಹಿಳೆ, ಮಕ್ಕಳು

Team Udayavani, Aug 19, 2024, 3:35 PM IST

ಕಳ್ಳಿಗೆಯ ಜಾರಂದಗುಡ್ಡೆಯಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ಕಂಗಾಲಾದ ಮಹಿಳೆ, ಮಕ್ಕಳು

ಬಂಟ್ವಾಳ: ಸಾವಿರ ಕನಸುಗಳೊಂದಿಗೆ ಸ್ವಂತ ಸೂರೊಂದನ್ನು ಖರೀದಿಸಿ ಮೂವರು ಹೆಣ್ಣು ಮಕ್ಕಳೊಂದಿಗೆ ಸ್ವಾಭಿಮಾನದಿಂದ ಬದುಕುವ ಛಲ ಹೊತ್ತಿದ್ದ ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಮಹಿಳೆಗೆ ಇತ್ತೀಚೆಗೆ ಸುರಿದ ಮಳೆ ಬಲುದೊಡ್ಡ ಅಘಾತವನ್ನು ನೀಡಿದೆ. ತೀವ್ರ ಮಳೆಯ ಕಾರಣಕ್ಕೆ ಮನೆಯ ಗೋಡೆಗಳು ಬಿದ್ದು ಹೋಗಿ ಮನೆಯಲ್ಲಿ ವಾಸ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ.

ಜಾರಂದಗುಡ್ಡೆಯ ವನಿತಾ ಶೆಟ್ಟಿ ಕುಟುಂಬಕ್ಕೆ ಇಂತಹ ದಯನೀಯ ಸ್ಥಿತಿ ಬಂದಿದ್ದು, ಸ್ವಂತ ಮನೆ ಇದ್ದರೆ ಬಾಡಿಗೆ ಹಣ ಉಳಿದರೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಅವರು ತನ್ನಲ್ಲಿದ್ದ ಚಿನ್ನಾಭರಣವನ್ನೆಲ್ಲ ಮಾರಿ ಅದರ ಹಣದ ಜತೆಗೆ ಬ್ಯಾಂಕಿನಿಂದ ಸಾಲ ಪಡೆದು ಮನೆಯೊಂದನ್ನು ಖರೀದಿಸಿದ್ದರು. ಅದು ತೀರ ಹಳೆಯ ಮನೆಯಾದ ಕಾರಣ ವಿಧಿಯಾಟ ಬೇರೆಯೇ ಎಂಬಂತೆ ಖರೀದಿಸಿದ ಎರಡೇ ತಿಂಗಳಲ್ಲಿ ಮಳೆಗೆ ಮನೆಯ ಗೋಡೆ ಕುಸಿದು ಇಡೀ ಮನೆಯೇ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಇದ್ದ ಅಲ್ಪಸ್ವಲ್ಪ ಹಣವನ್ನು ಮನೆ ಖರೀದಿಗೆ ಉಪಯೋಗಿಸಿರುವ ಅವರ ಬಳಿ ಪ್ರಸ್ತುತ ಮನೆ ದುರಸ್ತಿಗೆ ಶಕ್ತಿಯೇ ಇಲ್ಲದಂತಾಗಿದೆ.

ಈ ರೀತಿ ಅತಂತ್ರ ಸ್ಥಿತಿಯಲ್ಲಿರುವ ಮಹಿಳೆಗೆ ಸಹೃದಯಿ ದಾನಿಗಳು ನೆರವಾಗುವಂತೆ ಮಕ್ಕಳು ಕಲಿಯುತ್ತಿರುವ ಶಾಲೆಯ ಶಿಕ್ಷಕರೇ ಮನವಿ ಪತ್ರಗಳನ್ನು ಸಿದ್ಧಪಡಿಸಿ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ವನಿತಾ ಅವರ ಮೂವರು ಹೆಣ್ಣು ಮಕ್ಕಳು ಕೂಡ ಪ್ರತಿಭಾವಂತರಾಗಿದ್ದು, ಮುಂದೆ ಮಕ್ಕಳನ್ನು ಹೇಗೆ ಓದಿಸಲಿ ಎಂಬ ನೋವು ಕೂಡ ಅವರನ್ನು ಕಾಡುತ್ತಿದೆ.

ನೆರವಿಗೆ ಮನವಿ ಈ ಕುಟಂಬಕ್ಕೆ ನೆರವಾಗುವ ದಾನಿಗಳು ಯೂನಿಯನ್‌ ಬ್ಯಾಂಕ್‌ ಪೊಳಲಿ ಶಾಖೆಯಲ್ಲಿ ವನಿತಾ ಹೆಸರಿನಲ್ಲಿರುವ ಉಳಿತಾಯ ಖಾತೆ ಸಂಖ್ಯೆ 520101024952180 (ಐಎಫ್‌ಎಸ್‌ಸಿ ಕೋಡ್‌ ಯುಬಿಐಎನ್‌0929824)ಗೆ ನೆರವು ನೀಡಬಹುದಾಗಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.