Bantwala: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ


Team Udayavani, Oct 10, 2024, 4:24 PM IST

11-bantwala

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿ ಕಾರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿಸಿರೋಡಿನ ಭಂಡಾರಿ ಬೆಟ್ಟು ಎಂಬಲ್ಲಿ ಅ.10ರ ಗುರುವಾರ ನಡೆದಿದೆ.

ಸಿದ್ದಕಟ್ಟೆ ನಿವಾಸಿ ರಕ್ಷಿತ್ ಎಂಬವರು ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಮನೆಗೆ ತೆರಳುವ ವೇಳೆ ನಿಯಂತ್ರಣ ಕಳೆದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಕಾರು ಮತ್ತು ಬೈಕ್ ಎರಡೂ ಜಖಂಗೊಂಡಿದೆ. ಕಾರಿನ ಚಾಲಕ ರಕ್ಷಿತ್ ಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು‌, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

ಬೈಕ್ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದು ಎಂದು ಹೇಳಲಾಗಿದ್ದು, ಈತನ ಹೆಸರು ವಿಳಾಸದ ಮಾಹಿತಿ ಲಭ್ಯವಾಗಿಲ್ಲ. ಆತ ಕೂಡ ಮಂಗಳೂರಿನಿಂದ ಮತ್ತೆ ವಾಪಸ್ ಚಿಕ್ಕಮಗಳೂರು ಕಡೆಗೆ ತೆರಳುವವನಿದ್ದ. ಬೇರೆ ಕೆಲಸದ ನಿಮಿತ್ತ ಆತ ಬೈಕ್ ರಸ್ತೆ ಪಕ್ಕಕ್ಕೆನಿ ಲ್ಲಿಸಿ ಇಳಿದು ಹೋಗಿದ್ದ‌. ಹಾಗಾಗಿ ಯಾವುದೇ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.

ಆತ ಬೈಕ್ ನಲ್ಲಿ ಕುಳಿತುಕೊಂಡಿದ್ದರೆ ಜೀವಕ್ಕೆ ಅಪಾಯವಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

001

Mysore Dasara: ಕಾಣ ಬನ್ನಿ … ಬೆಳಕಿನರಮನೆ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಸುಧಾರಣೆ ನಿರೀಕ್ಷೆಯಲ್ಲಿ ಕಬಕ-ಪುತ್ತೂರು ರೈಲು ನಿಲ್ದಾಣ

2

Puttur:ಇಲ್ಲಿ ವೇಷಗಳಿಗೆ ಪ್ರವೇಶವಿಲ್ಲ;ನೇಮದ ದಿನ ವ್ಯಾಪಾರವಿಲ್ಲ, ಎಲ್ಲವೂ ಉಚಿತವಾಗಿ ವಿತರಣೆ

1

Kadaba: ಈ ದೇವಸ್ಥಾನದಲ್ಲಿ ತ್ರಿಶೂಲಕ್ಕೇ ಪೂಜೆ!

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Belthangady: ನೆರಿಯದಲ್ಲಿ ಉಕ್ಕಿ ಹರಿದ ನದಿ: ವಾಹನ ಸಂಚಾರ ಸಂಕಷ್ಟ

Belthangady: ನೆರಿಯದಲ್ಲಿ ಉಕ್ಕಿ ಹರಿದ ನದಿ: ವಾಹನ ಸಂಚಾರ ಸಂಕಷ್ಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.