Bantwala: ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಯುವಕ ಬಂಧನ


Team Udayavani, Sep 3, 2024, 9:23 PM IST

20-bantwala

ಬಂಟ್ವಾಳ: ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಆರೋಪಿ ಯುವಕನೋರ್ವ ಮೆಕ್ಕಾದ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದರಿಂದ ಮುಸ್ಲಿಂ ಸಮುದಾಯದವರಲ್ಲಿ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ, ಸಮಾಜದಲ್ಲಿ ಧರ್ಮ, ಧರ್ಮಗಳ ಮಧ್ಯೆ ಕೋಮುಭಾವನೆಗಳನ್ನು ಕೆರಳಿಸಿ,ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಸಂದೇಶವನ್ನು ಸೃಷ್ಟಿಸಿ ರವಾನಿಸಿದ ಯುವಕನ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿ, ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Bantwal: ಮೊಡಂಕಾಪು ಕಾರ್ಮೆಲ್‌ ಪ್ರೌಢಶಾಲೆಯಲ್ಲಿ ಜಲಜಾಗೃತಿಗಾಗಿ ವಿಶಿಷ್ಟ ಸ್ಪರ್ಧೆ

Bantwal: ಮೊಡಂಕಾಪು ಕಾರ್ಮೆಲ್‌ ಪ್ರೌಢಶಾಲೆಯಲ್ಲಿ ಜಲಜಾಗೃತಿಗಾಗಿ ವಿಶಿಷ್ಟ ಸ್ಪರ್ಧೆ

Sullia: ಕಾರು-ಬೈಕ್‌ ನಡುವೆ ಡಿಕ್ಕಿ; ಇಬ್ಬರು ಆಸ್ಪತ್ರೆಗೆ ದಾಖಲು

Sullia: ಕಾರು-ಬೈಕ್‌ ನಡುವೆ ಡಿಕ್ಕಿ; ಇಬ್ಬರು ಆಸ್ಪತ್ರೆಗೆ ದಾಖಲು

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

15

Belthangady: ನೇಣುಬಿಗಿದು ವ್ಯಕ್ತಿ ಸಾವು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.