ಜನರ ಬಳಿಗೆ ಶಾಸಕರ ನಡೆ: ನಳಿನ್‌


Team Udayavani, Oct 12, 2018, 3:02 PM IST

12-october-16.gif

ಪುಂಜಾಲಕಟ್ಟೆ: ಪ್ರತೀ ಗ್ರಾ.ಪಂ.ನಲ್ಲಿ ಜನರ ಬಳಿಗೆ ತೆರಳಿ ಹಕ್ಕುಪತ್ರ ಮತ್ತಿತರ ಸೌಲಭ್ಯ ವಿತರಿಸುತ್ತಿರುವ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ನಡೆ ಪ್ರಶಂಸನೀಯ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಬಂಟ್ವಾಳ ತಾಲೂಕು ರಾಯಿ ಗ್ರಾ.ಪಂ.ನಲ್ಲಿ ಬುಧವಾರ ಸಂಜೆ ಜರಗಿದ 94ಸಿ ಹಕ್ಕುಪತ್ರ ಮತ್ತಿತರ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅರ್ಹ ಫಲಾನುಭವಿ ಧರ್ಣಮ್ಮ ಅನಾವುದಕೋಡಿ ಅವರಿಗೆ ಉಜ್ವಲ ಯೋಜನೆಯಡಿ ಮಂಜೂರಾದ ಅಡುಗೆ ಅನಿಲ ಸಾಮಗ್ರಿಯನ್ನು ಸಂಸದರು ವಿತರಿಸಿದರು. ಗ್ರಾ.ಪಂ. ಅಧ್ಯಕ್ಷ ಬಿ. ದಯಾನಂದ ಸಪಲ್ಯ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು 70 ಮಂದಿಗೆ 94ಸಿ ಹಕ್ಕುಪತ್ರ, ರಾಷ್ಟ್ರೀಯ ಕುಟುಂಬ ಸಹಾಯಧನ, ಪ್ರಾಕೃತಿಕ ವಿಕೋಪ ಯೋಜನೆಯಡಿ ಮಂಜೂರಾದ ಚೆಕ್‌ ವಿತರಿಸಿ ಮಾತನಾಡಿದರು. ಇದೇ ವೇಳೆ ಪಂ. ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು.

ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಮಾತನಾಡಿ, ರೈತರಿಗೆ ಸಾಲ ಮನ್ನಾ ಹಣವೂ ದೊರೆತಿಲ್ಲ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರಕಾರದಿಂದ ಅನುದಾನವೂ ಸಿಗುತ್ತಿಲ್ಲ ಎಂದು ಆರೋಪಿಸಿದರು. ತಾ.ಪಂ. ಸದಸ್ಯೆ ಮಂಜುಳಾ ಸದಾನಂದ, ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪಲತಾ, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಸದಸ್ಯರಾದ ರಾಘವ ಅಮೀನ್‌, ಪದ್ಮನಾಭ ಗೌಡ, ಕುಸುಮಾ, ಯಶೋದಾ, ಪಿಡಿಒ ವೆಂಕಟೇಶ, ಎಪಿಎಂಸಿ ಮಾಜಿ ಸದಸ್ಯ ರತ್ನಕುಮಾರ್‌ ಚೌಟ, ಪ್ರಮುಖರಾದ ಕೆ. ಪರಮೇಶ್ವರ ಪೂಜಾರಿ, ಚಂದಪ್ಪ ಪೂಜಾರಿ, ಗ್ರಾಮಕರಣಿಕ ಪರೀಕ್ಷತ್‌ ಮೂಡಬಿದಿರೆ, ಸಹಾಯಕ ರಮೇಶ ಹೊಕ್ಕಾಡಿಗೋಳಿ ಮತ್ತಿತರರಿದ್ದರು. ಕಂದಾಯ ನಿರೀಕ್ಷಕ ನವೀನ್‌ ಕುಮಾರ್‌ ಬೆಂಜನಪದವು ಸ್ವಾಗತಿಸಿ, ಪ್ರಸ್ತಾವಿಸಿದರು. ಗ್ರಾಮಕರಣಿಕ ಸಂಘದ ಅಧ್ಯಕ್ಷ ಜನಾರ್ದನ ವಂದಿಸಿದರು. ಪತ್ರಕರ್ತ ಮೋಹನ್‌ ಕೆ. ಶ್ರೀಯಾನ್‌ ನಿರೂಪಿಸಿದರು.

ಆಯುಷ್ಮಾನ್‌ ಯೋಜನೆ
ದೇಶದಲ್ಲಿ ಪ್ರಥಮ ಬಾರಿಗೆ ಬಿಪಿಎಲ್‌ ಮತ್ತು ಎಪಿಎಲ್‌ ಕುಟುಂಬಗಳಿಗೆ ಆರೋಗ್ಯ ರಕ್ಷಣೆ ಒದಗಿಸುವ 5 ಲಕ್ಷ ರೂ. ವೆಚ್ಚದ ಆಯುಷ್ಮಾನ್‌ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯುವಂತಾಗಲಿ.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.