ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ಸಾವು


Team Udayavani, Jun 1, 2022, 6:16 PM IST

bantwala3

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಬುಧವಾರ ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಟ್ಯಾಂಕರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರೋಶನ್ ಸೆರಾವೊ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ರೋಶನ್ ಸೆರಾವೊ ಸಾವನ್ನಪ್ಪಿದ್ದಾರೆ.

ಮಧ್ಯಾಹ್ನದ ವೇಳೆ ನಡೆದ ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಹುಮನಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಗಾಳಿ ಗುಣಮಟ್ಟ ಪರೀಕ್ಷೆ ಶುರು

ಟಾಪ್ ನ್ಯೂಸ್

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

MYsuru-Dasara

Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ

Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು

Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

Somannna-DVG

Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ

CM-siddu

MUDA Case: ಮಧ್ಯರಾತ್ರಿವರೆಗೆ ಕಡತ ವಿಲೇವಾರಿ ಮಾಡಿದ ಸಿಎಂ ಸಿದ್ದರಾಮಯ್ಯ?

Obama

Congress session: ಡಿಸೆಂಬರ್‌ನಲ್ಲಿ ಬೆಳಗಾವಿಗೆ ಬರಾಕ್‌ ಒಬಾಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Subramanya: ಇಂದಿನಿಂದ ಕುಮಾರ ಪರ್ವತ ಚಾರಣ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

Uppinangady: ಕಾರು-ಬೈಕ್‌ ಢಿಕ್ಕಿ: ಸವಾರರು ಗಂಭೀರ

Sullia: ಕನಕಮಜಲು: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ

Sullia: ಕನಕಮಜಲು: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ

ch

Madanthyar: ಕುಂಡಡ್ಕ; ದಾರಂದ ಬಿದ್ದು ಬಾಲಕಿ ಸಾವು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

MYsuru-Dasara

Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ

Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು

Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

Somannna-DVG

Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.