ಬೆಳ್ತಂಗಡಿ: ಶಿವರಾತ್ರಿಯಂದೇ ರಸ್ತೆ ಬದಿ ಸಾಲು ಸಾಲು ಮರ ಕಡಿದು ವಿಕೃತಿ !


Team Udayavani, Mar 12, 2021, 12:47 PM IST

tree-2

ಬೆಳ್ತಂಗಡಿ: ಪ್ರಕೃತಿಯಿಲ್ಲದೆ ಜೀವಿಗಳಿಲ್ಲ ಎಂಬುದು ಎಷ್ಟು ಸತ್ಯವೋ, ಪ್ರಕೃತಿಯ ನರಹಂತಕರು ಮನುಷ್ಯರೇ  ಎಂಬುದು ಅಷ್ಟೇ ಸತ್ಯ.

ಇದಕ್ಕೆ ಉದಾಹರಣೆ ಎಂಬಂತೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನೇತ್ರಾವತಿಯಿಂದ ಮುಂಡಾಜೆ ಸಾಗುವ ಇರ್ನಡಿ ಎಂಬಲ್ಲಿ ರಸ್ತೆಬದಿಯಲ್ಲಿ ಅರಣ್ಯ ಇಲಾಖೆ ಬೆಳೆಸಿದ ನಾಲ್ಕು ವರ್ಷದಷ್ಟು ಹಳೆಯ 15ಕ್ಕೂ ಅಧಿಕ ಬೆಲೆಬಾಳುವ ಮರಗಳನ್ನು ಕಡಿದು ವಿಕೃತಿ ಮೆರೆದ ಘಟನೆ ಶಿವರಾತ್ರಿಯಂದು ನಡೆದಿದೆ.

ಪ್ರತಿವರ್ಷ ವಲಯ ಅರಣ್ಯ ಇಲಾಖೆಯಿಂದ ನಡುತೋಪು ವಿಸ್ತರಿಸುವ ಸಲುವಾಗಿ ರಸ್ತೆ ಅಂಚಿನಲ್ಲಿ ಮರಗಳನ್ನು ನೆಟ್ಟು ಸಂರಕ್ಷಿಸುತ್ತಿದೆ. ಅದೆ ರೀತಿ ನೇತ್ರಾವತಿ-ಮುಂಡಾಜೆ ರಸ್ತೆಯಲ್ಲಿ ಮಾಗಣಿ, ಹೆಬ್ಬಲಸು, ಪುನರ್ಪುಳಿ ಇತ್ಯಾದಿ ಜಾತಿ ಮರ ನೆಡಲಾಗಿತ್ತು. ಇದೀಗ ಅಷ್ಟು ಮರಗಳನ್ನ ಕಡಿದು ಹಾಕಿ ವಿಕೃತಿ ಮೆರೆದಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ರಾ.ಹೆ 73ರ ಸಮೀಪದ ಅರಣ್ಯದಲ್ಲಿ 6 ಮಂಗಗಳ ಮೃತದೇಹ ಪತ್ತೆ, ಆತಂಕ ಸೃಷ್ಟಿ

ಮಾತ್ರವಲ್ಲದೆ‌ ಶಿವರಾತ್ರಿಗೆ ಬಂದ ಪಾದಯಾತ್ರಿಗಳ ಪಾದರಕ್ಷೆ ಸೇರಿದಂತೆ‌ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ರಸ್ತೆಗೆ ಎಸೆದು ವಿಕೃತ ಮೆರೆದಿದ್ದಾರೆ.

ವಲಯ ಅರಣ್ಯಧಿಕಾರಿ ತ್ಯಾಗರಾಜ್ ಅವರ ನಿರ್ದೇಶನದಂತೆ ಧರ್ಮಸ್ಥಳ ಉಪವಲಯರಣ್ಯಧಿಕಾರಿ ಹರಿಪ್ರಸಾದ್, ಅರಣ್ಯ ರಕ್ಷಕ ರಾಜೇಶ್, ವಾಚರ್ ಸದಾನಂದ್  ಸ್ಥಳಕ್ಕೆ‌ ಭೇಟಿ‌ ನೀಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:  ಭೂಮಿ ನುಂಗುವ ದಂಧೆ ಬೆಳೆಯಲು ಎರಡು ರಾಷ್ಟ್ರೀಯ ಪಕ್ಷಗಳು ಕಾರಣ: HDK ವಾಗ್ದಾಳಿ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.