![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 11, 2023, 11:25 PM IST
ಬೆಳ್ತಂಗಡಿ: ನಾವೂರಿನಲ್ಲಿ ಶುಕ್ರವಾರ ಸಂಜೆ ಕಂಡುಬಂದಿದ್ದ ಒಂಟಿ ಸಲಗವು ಸುಮಾರು 15 ಕಿ.ಮೀ.ಗಿಂತ ಅಧಿಕ ಪ್ರದೇಶದಲ್ಲಿ ಸಂಚರಿಸಿ ಶನಿವಾರ ಸಂಜೆಯ ವೇಳೆಗೆ ಚಾರ್ಮಾಡಿ-ಕನಪಾಡಿ ಅರಣ್ಯದತ್ತ ಸಾಗಿದೆ.
ಒಂಟಿ ಸಲಗವು ಇಂದಬೆಟ್ಟು ಮೈಂದಡ್ಕ, ಬಲ್ಲಾಳಬೆಟ್ಟು, ಹೇಡ್ಯ ಕಾನರ್ಪ ಮೊದಲಾದ ಕಡೆಗಳ ಜನ ವಾಸ್ತವ್ಯ ಇರುವ ಹಾಗೂ ತೋಟಗಳ ಬದಿಯಿಂದ ಸಾಗಿ ಕಡಿರುದ್ಯಾವರದಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಚಾರ್ಮಾಡಿ-ಕನಪಾಡಿ ಅರಣ್ಯದ ಕಡೆ ಸಾಗಿತು.
ಕಡಿರುದ್ಯಾವರ ಗ್ರಾಮದ ಲಿಜೋ ಸ್ಕರಿಯ ಅವರ ತೋಟದಲ್ಲಿ ತೆಂಗಿನ ಗಿಡಕ್ಕೆ, ಪರಿಸರದ ಕೃಷಿಕರ ಬಾಳೆ ಗಿಡಗಳಿಗೆ ಸ್ವಲ್ಪ ಹಾನಿ ಮಾಡಿದೆ. ಈ ಒಂಟಿ ಸಲಗ ಇಲ್ಲಿನ ಪ್ರದೇಶಗಳಲ್ಲಿ ವರ್ಷಕೊಮ್ಮೆ ಸಂಚರಿಸುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.