Belthangady ಅಪರಿಚಿತ ವ್ಯಕ್ತಿ ಸಾವು: ಮನವಿ
Team Udayavani, Oct 21, 2023, 12:26 AM IST
ಬೆಳ್ತಂಗಡಿ: ಉಜಿರೆ ಪರಿಸರದಲ್ಲಿ ಸುಮಾರು 65 ರಿಂದ 70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಓಡಾಡಿಕೊಂಡಿದ್ದವರು ಸೆ. 18ರಂದು ಉಜಿರೆ ಎಸ್ಡಿಎಂ ಕಾಲೇಜು ಬಳಿ ಇರುವ ಬಸ್ಸು ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದರು. ಅವರನ್ನು ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ 108 ಆ್ಯಂಬುಲೆನ್ಸ್ ಮೂಲಕ ಕರೆದೊಯ್ದು ಬಳಿಕ ಅದೇ ದಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಯಲ್ಲಿರುವಾಗ ಅ. 12 ರಂದು ರಾತ್ರಿ ಮೃತಪಟ್ಟಿದ್ದಾರೆ.
ಮೃತರ ವಾರಸುದಾರರ ಪತ್ತೆಯ ಬಗ್ಗೆ ಮೃತದೇಹವನ್ನು ಮಂಗಳೂರು ವೆನಾÉಕ್ ಆಸ್ಪತ್ರೆಯ ಶೀತಲೀಕರಣದಲ್ಲಿ ಇರಿಸಲಾಗಿದೆ. ವಾರಸುದಾರರು ಪತ್ತೆಯಾದಲ್ಲಿ ಬೆಳ್ತಂಗಡಿ ಠಾಣಾ ದೂರವಾಣಿ ಸಂಖ್ಯೆ 08256-232093 ಮತ್ತು ಪೊಲೀಸ್ ಉಪ ನೀರಿಕ್ಷಕರು ಬೆಳ್ತಂಗಡಿ ದೂರವಾಣಿ ಸಂಖ್ಯೆ 9480805370 ಇವರಿಗೆ ಮಾಹಿತಿ ನೀಡುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್ʼ ಇಂದು ತೆರೆಗೆ
Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.