![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 13, 2023, 11:15 PM IST
ಬೆಳ್ತಂಗಡಿ: ಬೆಳ್ತಂಗಡಿ ಪಶುವೈದ್ಯಾಧಿಕಾರಿ ಅವರ ಶೆಡ್ನಲ್ಲಿ ನಿಲ್ಲಿಸಿದ್ದ ಬೈಕ್ನ್ನು ಎಗರಿಸಿದ ಘಟನೆ ಸೆ. 12ರಂದು ನಡೆದಿದೆ.
ಬೆಳಂಗಡಿ ಪಶುವೈದ್ಯಾಧಿಕಾರಿ ಡಾ| ಟಿ.ಸಿ. ಮಂಜಾ ನಾಯ್ಕ ಎಂದಿನಂತೆ ಪಶು ಆಸ್ಪತ್ರೆಯ ಶೆಡ್ನಲ್ಲಿ ಬೈಕ್ ನಿಲ್ಲಿಸಿ ತೆರಳಿದ್ದರು. ಮುಂಜಾನೆ ಬೈಕ್ನಲ್ಲಿರಿಸಿದ್ದ ಕೀ ಕಾಣೆಯಾಗಿತ್ತು. ಕೀ ಕಳೆದುಹೋಗಿರಬಹುದೇನೋ ಎಂದು ಅನುಮಾನಗೊಂಡಿದ್ದರು. ಆದರೆ ರಾತ್ರಿ ಬಂದು ನೋಡಿದಾಗ ಬೈಕ್ ಕಾಣೆಯಾಗಿರುವುದು ತಿಳಿದು
ಬಂದಿದೆ.
ಬೈಕಿನ ಮೌಲ್ಯ 35,000 ರೂ. ಎಂದು ಅಂದಾಜಿಸಲಾಗಿದ್ದು, ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.