Bettampady; ರಸ್ತೆ ಬದಿಗೆ ವಾಲಿದ ಶಾಲಾ ಗೋಡೆ!

ಬೆಟ್ಟಂಪಾಡಿ ಶಾಲೆ ಕಟ್ಟಡ ಅಪಾಯದಲ್ಲಿ; ಮಕ್ಕಳು ಸ್ಥಳಾಂತರ

Team Udayavani, Sep 6, 2024, 7:56 AM IST

Bettampady; School wall leaning to the side of the road!

ಬೆಟ್ಟಂಪಾಡಿ: ಕಡಬ ತಾಲೂಕಿನ ಕುಂತೂರು ಸರಕಾರಿ ಶಾಲೆಯ ಕಟ್ಟಡ ಕುಸಿತದ ನೆನಪು ಹಸಿರಾಗಿರುವಾಗಲೇ ಬೆಟ್ಟಂಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಅಪಾಯದ ಕರೆಗಂಟೆ ಬಾರಿಸುತ್ತಿದೆ. ಇಲ್ಲಿನ ಕಟ್ಟಡದ ಗೋಡೆ ರಸ್ತೆ ಬದಿಗೆ ವಾಲಿ ನಿಂತಿದ್ದು, ಯಾವುದೇ ಕ್ಷಣದಲ್ಲಿ ಕುಸಿಯುವ ಅಪಾಯ ಕಂಡುಬರುತ್ತಿದೆ.

ಶಾಲಾ ಕಟ್ಟಡ ಶಿಥಿಲವಾಗಿದ್ದು, ಇದರ 20 ಮೀಟರ್‌ ಉದ್ದ,  10 ಮೀಟರ್‌ಎತ್ತರದ ಕೆಂಪುಕಲ್ಲಿನ ಗೋಡೆ ರಸ್ತೆಯ ಬದಿಗೆ ವಾಲಿ ನಿಂತಿದೆ. ಅಡಿಪಾಯ ಕಟ್ಟಿ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಇಲ್ಲೇ ಚುನಾವಣಾ ಬೂತ್‌ ಇರುವುದರಿಂದ ಇತ್ತೀಚೆಗೆ  ಛಾವಣಿ ದುರಸ್ತಿ ಮಾಡಲಾಗಿತ್ತು. ಈಗ ಎರಡು ಗೋಡೆ ಸಂಧಿಸುವ ಜಾಗ ಬಿರುಕು ಬಿಟ್ಟಿದ್ದು ಪ್ರತಿ ನಿತ್ಯ ಅಂತರ ಹೆಚ್ಚುತ್ತಿದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕಟ್ಟಡದ ಪಕ್ಕದಲ್ಲೇ ಅಂಗನವಾಡಿ ಇದ್ದು ಅದರ ಕಡೆಗೇ ಗೋಡೆ ವಾಲಿದೆ. ಕಟ್ಟಡದ ಪಕ್ಕದ ರಸ್ತೆಯಲ್ಲಿ ನೂರಾರು ಮಂದಿ ಓಡಾಡುತ್ತಾರೆ. ಅವರಿಗೆಲ್ಲ ಕಟ್ಟಡ ಯಾವಾಗ ಬೀಳುತ್ತದೋ ಎಂಬ ಆತಂಕ  ಉಂಟಾಗಿದೆ.

ಮಕ್ಕಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್
ಈ ಕಟ್ಟಡದಲ್ಲಿರುವ ಮತ್ತು ಅಂಗನವಾಡಿಯ ಮಕ್ಕಳನ್ನು ಶಾಲೆಯ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ್‌, ಸಹಾಯಕ ವಿಜಯ್‌ ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಮನವಿ
ಶಾಲೆಯ ಸ್ಥಿತಿ ಬಗ್ಗೆ  ಪುತ್ತೂರು ಸಹಾಯಕ ಆಯುಕ್ತರಿಗೆ ಫೋನ್‌ ಮೂಲಕ ಮಾಹಿತಿಗಳನ್ನು ನೀಡಲಾಗಿದೆ. ಚಿತ್ರಗಳನ್ನು ಕಳಿಸಲಾಗಿದೆ.  ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಾಶ್ವತ ಪರಿಹಾರಕ್ಕೆ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ತಿಳಿಸಿದ್ದಾರೆ.

-ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.