![ಕಟಲ್ ಬೋನ್ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್](https://www.udayavani.com/wp-content/uploads/2025/02/sampa-415x233.jpg)
![ಕಟಲ್ ಬೋನ್ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್](https://www.udayavani.com/wp-content/uploads/2025/02/sampa-415x233.jpg)
Team Udayavani, Dec 19, 2024, 1:57 PM IST
ಪುತ್ತೂರು:ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಮುರ ಎಂಬಲ್ಲಿ ಡಿ. 19ರ ಗುರುವಾರ ನಡೆದಿದೆ.
ಮೃತ ವ್ಯಕ್ತಿ ಪಡ್ನೂರು ಗ್ರಾಮದ ಅಬ್ದುಲ್ ಕುಂಞಂ(65.ವ) ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಬೈಕ್ ನಜ್ಜು ಗುಜ್ಜಾಗಿದೆ. ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
You seem to have an Ad Blocker on.
To continue reading, please turn it off or whitelist Udayavani.