ಸಂಸ್ಕೃತ ಶ್ಲೋಕ ನಿರರ್ಗಳ ಪಠನ: 7ರ ಬಾಲಕಿ ಇಂಡಿಯಾ  ಬುಕ್‌ ಆಫ್‌ ರೆಕಾರ್ಡ್ಸ್‌ಗೆ


Team Udayavani, Aug 14, 2021, 7:50 AM IST

ಸಂಸ್ಕೃತ ಶ್ಲೋಕ ನಿರರ್ಗಳ ಪಠನ:  7ರ ಬಾಲಕಿ ಇಂಡಿಯಾ  ಬುಕ್‌ ಆಫ್‌ ರೆಕಾರ್ಡ್ಸ್‌ಗೆ

ಸುಳ್ಯ: ಸಂಸ್ಕೃತದಲ್ಲಿ ಸ್ಪಷ್ಟ ಹಾಗೂ ನಿರರ್ಗಳವಾಗಿ ಶ್ಲೋಕಗಳನ್ನು ಪಠಿ ಸುವ ಜಾಲೂÕರು ಗ್ರಾಮದ ಮಾಬಲಡ್ಕ ಸರಮಾ ಭಟ್‌ ಎಂ. ಅವರು ಚಿಕ್ಕ ವಯಸ್ಸಿ ನಲ್ಲಿಯೇ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ.

ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ 7ರ ಹರೆಯದ ಸರಮಾ ಒಟ್ಟು 40 ನಿತ್ಯ ಪಠಣದ ಶ್ಲೋಕಗಳನ್ನು ಹೇಳುತ್ತಾರೆ.  ಕನಕಧಾರ ಸ್ತೋತ್ರ 21 ಚರಣಗಳು, ದೇವ್ಯಾಪರಾಧ ಕ್ಷಮಾಪಣ ಸ್ತೋತ್ರ 12 ಚರಣಗಳು, ಶಿವ ಮಾನಸಪೂಜಾ ಸ್ತೋತ್ರ 20 ಗೆರೆಗಳು ಇವೆ. 10 ಸಂಸ್ಕೃತ ಸುಭಾಷಿತಗಳು, 12 ಮಾಸಗಳ ಹೆಸರು ಸಂಸ್ಕೃತದಲ್ಲಿ, ಪಂಚಾಂಗದ ಪ್ರಕಾರದಲ್ಲಿ ಸಂಸ್ಕೃತದಲ್ಲಿ ಇರುವ 15 ದಿನಗಳ ಹೆಸರು, 7 ದಿನಗಳ ಹೆಸರನ್ನು ಸಂಸ್ಕೃತದಲ್ಲಿ ಸ್ಪಷ್ಟವಾಗಿ, ನಿರರ್ಗಳವಾಗಿ ಪಠಿಸುತ್ತಾರೆ.

ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಅವರ ಸಾಧನೆಯ ಹಿಂದಿನ ಪ್ರೇರಣೆಯಾಗಿದ್ದಾರೆ. ತನ್ನ 2ನೇ ವಯಸ್ಸಿನಿಂದಲೇ ಶ್ಲೋಕಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಬಂದಿರುವ ಸರಮಾ ನಿತ್ಯವೂ ಕರಾಗ್ರೆ ವಸತೇ ಲಕ್ಷಿ$¾à ಪಠಣದೊಂದಿಗೆ ದಿನವನ್ನು ಪ್ರಾರಂಭಿಸುತ್ತ ರಾಮಸ್ಕಂದಂ ಹನೂಮಂತಂನಲ್ಲಿ ಪೂರ್ಣಗೊಳಿಸುತ್ತಾರೆ. ಓದುವ ಮೊದಲು, ಊಟದ ಮೊದಲು, ದೀಪ ಹಚ್ಚುವಾಗ ಹೀಗೆ ದಿನದಲ್ಲಿ ಹಲವು ಬಾರಿ ದೇವರ ನಾಮ ಸ್ಮರಣೆ ಅವರ ನಿತ್ಯದ ರೂಢಿ. ಈಕೆ ಸುರೇಶ್‌ ಕುಮಾರ್‌ ಎಂ. ಮತ್ತು ರಮ್ಯಾ ಸುರೇಶ್‌ ದಂಪತಿಗಳ ಪುತ್ರಿ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.