Water ಕೇರಳದಿಂದ ಕರ್ನಾಟಕಕ್ಕೆ ಕಲುಷಿತ ನೀರು: ಪ್ರಕರಣ ದಾಖಲು
Team Udayavani, Aug 18, 2023, 9:44 PM IST
ವಿಟ್ಲ: ಕೇರಳದ ಕಡೆಯಿಂದ ಕಲುಷಿತ ನೀರನ್ನು ಕರ್ನಾಟಕದ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಮಾಡುತ್ತಿರುವ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಬನ್ನೂರು ನಿವಾಸಿ ಬಿ. ಅಬ್ದುಲ್ ಹಮೀದ್ (52) ಆರೋಪಿ. ಆತ ಆ. 17ರಂದು ವಿಪರೀತ ದುರ್ವಾಸನೆ ಬೀರುವ ಕಲುಷಿತ ನೀರನ್ನು ರಸ್ತೆಗೆ ಚೆಲ್ಲಿಕೊಂಡು ಹೋಗುತ್ತಿರುವುದು ಸಾರ್ವಜನಿಕರಿಗೆ ಕಂಡುಬಂದಿತ್ತು. ವಿಟ್ಲಕಸಬಾ ಗ್ರಾಮದ ಕಾಶಿಮಠದಲ್ಲಿ ಟ್ಯಾಂಕರ್ ಲಾರಿಯನ್ನು ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಿರುವುದು ಪತ್ತೆಯಾಗಿತ್ತು.
ಟ್ಯಾಂಕರ್ ವಾಹನದಲ್ಲಿದ್ದ ಕಲುಷಿತ ನೀರಿನ ಸಾಗಾಟದ ಬಗ್ಗೆ ಕೇಳಿದಾಗ ಟ್ಯಾಂಕರ್ನಲ್ಲಿ ಕಲುಷಿತ ನೀರನ್ನು ಕೇರಳ ಕಡೆಯಿಂದ ತುಂಬಿಸಿಕೊಂಡು ಬಂದು ಕರ್ನಾಟಕದ ಯಾವುದಾದರೂ ಸಾರ್ವಜನಿಕ ಸ್ಥಳದಲ್ಲಿ ಖಾಲಿ ಮಾಡಲು ಬರುತ್ತಿದ್ದುದಾಗಿ ತಿಳಿಸಿದ್ದ ಎಂದು ಕೇಪು ಗ್ರಾಮದ ನಿವಾಸಿ ರಾಘವ (42) ಅವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ
Fraud: ಕ್ರೆಡಿಟ್ ಕಾರ್ಡ್ ಆ್ಯಕ್ಟಿವೇಶನ್ ಹೆಸರಲ್ಲಿ ವಂಚನೆ
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.