ಪುತ್ತೂರು: ಸರಣಿ ಕಳ್ಳತನ ಪ್ರಕರಣ ಅಂತಾರಾಜ್ಯ ಕಳ್ಳನ ಸೆರೆ
Team Udayavani, Oct 18, 2022, 6:45 AM IST
ಪುತ್ತೂರು: ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್ ನಿವಾಸಿ ಆರೋಪಿ ಮಹಮ್ಮದ್ ಕೆ.ಯು. (42)ಬಂಧಿತ ಆರೋಪಿ.
ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಯು ಕೊಣಾಜೆ, ವಿಟ್ಲ,
ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾ ರಣೆಯ
ವೇಳೆ ಬೆಳಕಿಗೆ ಬಂದಿದೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯ ದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್ ಚೌಟ
Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.