ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯ ನಡೆಯಲಿದೆ: ಡಿವಿ ಸದಾನಂದ ಗೌಡ


Team Udayavani, Jul 9, 2018, 1:12 PM IST

9-july-12.jpg

ನಗರ: ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಸವಾಲಾಗಿ ತೆಗೆದುಕೊಂಡ ಹಿನ್ನಲೆಯಲ್ಲಿ ಜಯ ಗಳಿಸಲು ಸಾಧ್ಯವಾಗಿದೆ. ನಿರೀಕ್ಷೆಗಿಂತ ಮೀರಿ ಮತದಾರರ ಓಲೈಕೆ ಆಗಿದ್ದು, ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಮುಂದಿನ ಲೋಕಸಭೆ ಮತ್ತು ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಇಲ್ಲಿಯ ಮುಳಿಯ ನಿಸರ್ಗ ನಿಲಯದಲ್ಲಿ ರವಿವಾರ ನಡೆದ ಸೌಹಾರ್ದ ಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ವಿಚಾರದಲ್ಲಾದರೂ ಆತ್ಮವಿಶ್ವಾಸ ಇರಬೇಕು. ಆದರೆ ಅತಿ ಆತ್ಮವಿಶ್ವಾಸ ಇರಬಾರದು. ಇದಕ್ಕೆ ಹಿನ್ನೆಲೆ ಎಂಬಂತೆ ಕಾಂಗ್ರೆಸ್‌ನ ಅನಾಚಾರ, ಹಿಂದುತ್ವದ ಮೇಲಿದ್ದ ಭಾವನೆ ಮುಳ್ಳಾಗಿವೆ. ಸಾಮೂಹಿಕ ಜನರ ಭಾವನೆಗೆ ಸ್ಪಂದಿಸುವಂತಿದ್ದ ಬಿಜೆಪಿಗರಿಗೆ ಈ ಬಾರಿಯ ಚುನಾವಣೆ ಫಲಿತಾಂಶ ನೀಡಿದೆ ಎಂದರು.

ನಗರಸಭೆ ಚುಕ್ಕಾಣಿ
ಪುತ್ತೂರು ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೊಂದಾಣಿಕೆಯಿಂದ ವಿಧಾನಸಭೆ ಚುನಾವಣೆ ರೀತಿಯಲ್ಲಿ ಪ್ರಯತ್ನಿಸಬೇಕಾದ ಅಗತ್ಯವಿದೆ. ಈ ಬಾರಿ ನಗರಸಭೆ ಚುಕ್ಕಾಣಿಯನ್ನು ಬಿಜೆಪಿ ಬಗಲಿಗೆ ಹಾಕಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಬೇಕು ಎಂದರು.

ಶಾಸಕ ಸಂಜೀವ ಮಠಂದೂರು, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಜೀವಂಧರ್‌ ಜೈನ್‌, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಮುಖಂಡ ಅಪ್ಪಯ್ಯ ಮಣಿಯಾಣಿ, ಮುಳಿಯ ಜುವೆಲರ್ನ ಮುಳಿಯ ಶ್ಯಾಮ್‌ ಭಟ್‌, ತಾ.ಪಂ. ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಶಿವರಂಜನ್‌, ನಗರಸಭೆ ಉಪಾಧ್ಯಕ್ಷ ವಿಶ್ವನಾಥ ಗೌಡ, ಸದಸ್ಯರಾದ ಚಂದ್ರಸಿಂಗ್‌, ವಿನಯ ಭಂಡಾರಿ, ನಿಸರ್ಗ ಮನೆಯ ಕೃಷ್ಣನಾರಾಯಣ ಮುಳಿಯ, ಕೇಶವಪ್ರಸಾದ್‌ ಮುಳಿಯ, ಸುಲೋಚನಾ ಶ್ಯಾಮ್‌ ಭಟ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.