Venoor ಭಗವಾನ್‌ ಶ್ರೀ ಬಾಹುಬಲಿಯ ಮಹಾಮಜ್ಜನ ಪೂರ್ವ ತಯಾರಿಗೆ ಡಾ| ಹೆಗ್ಗಡೆ ಮೆಚ್ಚುಗೆ


Team Udayavani, Feb 15, 2024, 12:02 AM IST

Venoor ಭಗವಾನ್‌ ಶ್ರೀ ಬಾಹುಬಲಿಯ ಮಹಾಮಜ್ಜನ ಪೂರ್ವ ತಯಾರಿಗೆ ಡಾ| ಹೆಗ್ಗಡೆ ಮೆಚ್ಚುಗೆ

ಬೆಳ್ತಂಗಡಿ: ವೇಣೂರು ಭಗವಾನ್‌ ಶ್ರೀ ಬಾಹಬಲಿಯ ಮಹಾಮಜ್ಜನಕ್ಕೆ ಕ್ಷಣಗಣನೆ ಆರಂಭ ವಾಗುತ್ತಿರುವಂತೆಯೇ ಫೆ. 14ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ಮಾಡಿ ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಿಸಿದರು.

ಬಳಿಕ ಡಾ| ಹೆಗ್ಗಡೆಯವರು ಮಾತನಾಡಿ, ವೇಣೂರು ಕ್ಷೇತ್ರದ ಬಗ್ಗೆ ನಮಗೆ ಹಾಗೂ ನಮ್ಮ ಹಿರಿಯರಿಗೆ ಬಹಳಷ್ಟು ಪ್ರೀತಿ. ಸರಕಾರವು ಮೂಲ ಸೌಕರ್ಯಗಳಿಗೆ ಅನುದಾನ ಒದಗಿಸಿರುವುದಕ್ಕೆ ವೈಯಕ್ತಿಕ ಧನ್ಯವಾದ ತಿಳಿಸುತ್ತೇನೆ. ಕ್ಷೇತ್ರದ ಮಸ್ತಕಾಭಿಷೇಕದ ಯಶಸ್ಸಿಗೆ ಧರ್ಮಸ್ಥಳ ಐಟಿಐ ಸಂಸ್ಥೆಯ ವಿದ್ಯಾರ್ಥಿಗಳ ಜತೆಗೆ ಶೌರ್ಯ ತಂಡವನ್ನು ಒದಗಿಸುತ್ತೇವೆ. ಒಗ್ಗಟ್ಟಿಗೆ ಉತ್ತಮ ಫಲವಿದೆ. ನಿಮ್ಮೆಲ್ಲರ ಶ್ರಮ, ಉತ್ಸಾಹದಿಂದ ಈ ಐತಿಹಾಸಿಕ ಸಮಾರಂಭ ಯಶಸ್ವಿಯಾಗಲಿದೆ ಎಂದು ಹಾರೈಸಿದರು. ಈಗಾಗಲೇ ರಚನೆಯಾದ ಸಮಿತಿಗಳಲ್ಲಿ ಯುವಕರು ಉಲ್ಲಾಸದಿಂದ ಭಾಗವಹಿಸುವುದು ಸಂತಸದ ವಿಷಯ ಎಂದು ಶ್ಲಾಘಿಸಿದರು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಸ್ವಾಗತಿಸಿ, ಸಮಿತಿ ವತಿಯಿಂದ ನಡೆದ ಕೆಲಸಗಳ ಬಗ್ಗೆ ವಿವರಣೆ ನೀಡಿದರು. ಸರಕಾರದಿಂದ ವೇಣೂರಿನ ಮೂಲ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಬಂದ ಅನುದಾನ ಹಾಗೂ ಆಗಲಿರುವ ಕಾಮಗಾರಿಗಳ ವಿವರವಿತ್ತರು. ಭಕ್ತರ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿದ ಕಲಶಗಳ ಮಾಹಿತಿ ನೀಡಿದರು.

ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಇಂದ್ರ, ಪ್ರಮುಖರಾದ ಡಾ| ಶಾಂತಿಪ್ರಸಾದ್‌, ವಿಕಾಸ್‌ ಜೈನ್‌ ಪಡ್ಯಾರಬೆಟ್ಟು, ಶಿವಪ್ರಸಾದ್‌ ಅಜಿಲ, ಸನತ್‌ ಕುಮಾರ್‌ಜೈನ್‌, ಪ್ರಮೋದ್‌ ಜೈನ್‌ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.