![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 27, 2024, 8:17 PM IST
ಪುತ್ತೂರು: ಮೂರು ತಿಂಗಳ ಹಿಂದೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿ ಜು. 11ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಕಲ್ಲೇಗ ಅಜೇಯ ನಗರ ನಿವಾಸಿ ಸುಲೋಚನಾ ಅವರ ಪುತ್ರ ಭರತ್ ಕುಮಾರ್ (44) ಅವರ ಮೃತದೇಹವನ್ನು ಪುತ್ತೂರಿಗೆ ತರಲಾಗಿದ್ದು ಜು. 26ರಂದು ಸಂಜೆ ಅಂತ್ಯಕ್ರಿಯೆ ನಡೆಸಲಾಯಿತು.
ಭರತ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಇದೊಂದು ಸಂಶಯಾಸ್ಪದ ಸಾವು, ನನಗೆ ನ್ಯಾಯ ಒದಗಿಸಿಕೊಡುವಂತೆ ಮತ್ತು ಮೃತದೇಹವನ್ನು ಸ್ವದೇಶಕ್ಕೆ ಕಳುಹಿಸಿಕೊಡುವಂತೆ ಭರತ್ ಅವರ ತಾಯಿ ಸುಲೋಚನಾ ಭಾರತೀಯ ರಾಯಭಾರಿ ಕಚೇರಿಗೆ ಮನವಿ ಮಾಡಿದ್ದರು. ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರಿಗೂ ಮನವಿ ಸಲ್ಲಿಸಿದ್ದರು.
ಜು. 26ಕ್ಕೆ ಭರತ್ ಅವರ ಮೃತದೇಹವನ್ನು ವಿಮಾನದಲ್ಲಿ ಮಂಗಳೂರಿಗೆ ಕಳುಹಿಸಿ ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಪುತ್ತೂರಿಗೆ ತರಲಾಯಿತು. ಮೃತರ ಸಾವಿಗೆ ಸಂಬಂಧಿಸಿ ಮರಣ ಪ್ರಮಾಣಪತ್ರದಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಇಲ್ಲ ಎಂದು ಮನೆ ಮಂದಿ ಆರೋಪಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.