Aranthodu: ದುರಸ್ತಿ ನಿರ್ಣಯವಾದರೂ ಕೆಲಸ ಆಗಿಲ್ಲ!
Team Udayavani, Aug 12, 2024, 4:21 PM IST
ಅರಂತೋಡು: ಅಜ್ಜಾವರ ಗ್ರಾಮದ ಪಡ್ಡಂಬೈಲು ಕರ್ಲಪ್ಪಾಡಿ ಕುಡೆಂಬಿ ತೆರಳುವ ರಸ್ತೆಯು ತೀರ ಹದಗೆಟ್ಟಿದ್ದು ಈ ರಸ್ತೆಯ ಕುರಿತು ಉದಯವಾಣಿ ಸುದಿನ ವರದಿಯನ್ನು ಬಿತ್ತರಿಸುತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆ ನಡೆದು ಪಂಚಾಯತ್ ವತಿಯಿಂದ ತಾತ್ಕಾಲಿಕ ದುರಸ್ತಿಗೆ ನಿರ್ಣಯಿಸಲಾಗಿತ್ತು.
ಗ್ರಾಮ ಸಭೆ ಕಳೆದು ಸುಮಾರು ಎರಡು ವಾರ ಕಳೆದರು ಇನ್ನು ರಸ್ತೆಗೆ ತಾತ್ಕಾಲಿಕ ದುರಸ್ತಿ ಭಾಗ್ಯ ಕಾಣದೇ ಇದ್ದು ಮನೋರಮ ಎಂಬುವವರ ಮನೆಯ ಮುಂಭಾಗದಲ್ಲಿ ರಸ್ತೆ ಗದ್ದೆಯಂತಾಗಿದ್ದು ಚಕ್ರಗಳು ಹೂತುಹೋಗುತ್ತಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ತತ್ಕ್ಷಣ ಗ್ರಾಮ ಸಭೆಯಲ್ಲಿ ಒಪ್ಪಿಗೆ ಸೂಚಿಸಿ ನಿರ್ಣಯಿಸಿದಂತೆ ತಾತ್ಕಾಲಿಕ ದುರಸ್ತಿ ಪಡಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.