ಸುಬ್ರಹ್ಮಣ್ಯ: ಶೌಚಾಲಯದಲ್ಲಿ ಬಂಧಿಯಾದ ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ


Team Udayavani, Feb 3, 2021, 11:17 AM IST

ಸುಬ್ರಹ್ಮಣ್ಯ; ಶೌಚಾಲಯದಲ್ಲಿ ಬಂಧಿಯಾದ ಚಿರತೆ ಹಿಡಿಯಲು ಕಾರ್ಯಚರಣೆ ಆರಂಭಿಸಿದ ಅರಣ್ಯ ಇಲಾಖೆ

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಮನೆಯೊಂದರಲ್ಲಿ ಶೌಚಾಲಯದೊಳಗೆ ಚಿರತೆಯೊಂದು ಫೆ.3ರಂದು ಬೆಳಗ್ಗೆ ಬಂಧಿಯಾಗಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ಜಯಲಕ್ಷ್ಮಿ ಎಂಬವರ ಮನೆಯ ಟಾಯ್ಲೆಟ್ ಒಳಗಡೆ ನಾಯಿಯನ್ನು ಓಡಿಸಿಕೊಂಡು ಹೋದ ಚಿರತೆಯನ್ನು ಮನೆಯವರು ಬಾಗಿಲು ಹಾಕಿ ಒಳಗಡೆ ಕೂಡಿ ಹಾಕಿದ್ದಾರೆ.

ಇದನ್ನೂ ಓದಿ:ಸುಬ್ರಹ್ಮಣ್ಯ: ನಾಯಿಯನ್ನು ಓಡಿಸಿಕೊಂಡು ನಾಡಿಗೆ ಬಂದ ಚಿರತೆ ಶೌಚಾಲಯದಲ್ಲಿ ಬಂಧಿ!

ಸದ್ಯ ಚಿರತೆ ಹಾಗೂ ನಾಯಿ ಶೌಚಾಲಯದಲ್ಲಿ ಬಂಧಿಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ತಂಡ ಹಾಗೂ ಕಡಬ ಪೊಲೀಸರು ಆಗಮಿಸಿ ಕಾರ್ಯಚರಣೆಗೆ ಕ್ರಮ ಕೈಗೊಂಡಿದ್ದಾರೆ. ಅರೆವಳಿಕೆ ತಜ್ಞರನ್ನು ಕರೆಸಿಕೊಂಡಿದ್ದು, ಅರೆವಳಿಕೆ ನೀಡಿ ಹಿಡಿಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕೆರಳಿಸದಂತೆ ಮನವಿ: ಚಿರತೆ ಹಾಗೂ ನಾಯಿ ಶೌಚಾಲಯದಲ್ಲಿ ಬಂಧಿಯಾಗಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಆಗಮಿಸಿದ್ದಾರೆ. ಚಿರತೆ ಕೆರಳುವ ಸಂಭವಿರುವುದರಿಂದ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ, ಕೆರಳಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿಯ ಸೀರಿಯಲ್ ನಟಿಗೆ ಕುಡುಕರಿಂದ ಕಿರುಕುಳ : ಆರೋಪಿಗಳು ಅಂದರ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.