![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-415x219.jpg)
ಚರಂಡಿ ನಿರ್ಮಿಸಿ ಸಮಸ್ಯೆ ಬಗೆಹರಿಸಿದ ಗ್ರಾ.ಪಂ.ಗಳು
Team Udayavani, Jun 5, 2019, 4:50 AM IST
![q-19](https://www.udayavani.com/wp-content/uploads/2019/06/q-19-620x368.jpg)
ಸೇಡಿಯಾಪು: ಕೋಡಿಂಬಾಡಿ ಮತ್ತು ಬನ್ನೂರು ಗ್ರಾ.ಪಂ. ವ್ಯಾಪ್ತಿಗೆ ಬರುವ ಅನಿಲಕೋಡಿ ರಸ್ತೆಯ ಸೇಡಿಯಾಪು ಸಮೀಪ ರಸ್ತೆಯಲ್ಲಿ ನೀರು ಹರಿಯುವ ಹಿನ್ನೆಲೆಯಲ್ಲಿ ಸ್ಥಳೀಯರು ನಡೆಸಿದ ಪ್ರತಿಭಟನೆಯ ಬೆನ್ನಲ್ಲೇ ಶುಕ್ರವಾರ ಎರಡೂ ಗ್ರಾ.ಪಂ.ಗಳ ವತಿಯಿಂದ ರಸ್ತೆಯ ಇಕ್ಕೆಲಗಳಲ್ಲಿ ಜೆಸಿಬಿ ಮೂಲಕ ಚರಂಡಿಗಳ ನಿರ್ಮಾಣ ಮತ್ತು ಅಕ್ರಮ ರಚನೆಗಳ ತೆರವು ಕಾರ್ಯ ನಡೆಸಲಾಯಿತು.
ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರಥಮ ಮಳೆಗೆ ಈ ರಸ್ತೆ ಕೆಸರು ಗದ್ದೆಯಂತಾಗಿತ್ತು. ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಹೊತ್ತು ರಸ್ತೆ ತಡೆ ಮಾಡಿದ್ದರು. ಶುಕ್ರವಾರ ಎರಡೂ ಗ್ರಾ. ಪಂ.ಗಳ ವತಿಯಿಂದ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಿ ನೀರು ಹರಿದುಹೋಗಲು ಅಡ್ಡಿಯಾಗುವ ಅಕ್ರಮ ರಚನೆಗಳನ್ನು ತೆರವುಗೊಳಿಸಲು ಉಭಯ ಗ್ರಾ.ಪಂ. ಆಡಳಿತ ನಿರ್ಧರಿಸಿದೆ.
ಗುರುವಾರ ಪ್ರತಿಭಟನೆ ನಡೆಸಿದ್ದ ಸ್ಥಳೀಯರು ಸಮಸ್ಯೆಗೆ ಪರಿಹಾರ ಕಾಣಿಸದಿದ್ದಲ್ಲಿ ಶನಿವಾರ ರಸ್ತೆ ಬಂದ್ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದರು. ಆದರೆ ಶುಕ್ರವಾರ ಸಂಬಂಧಪಟ್ಟ ಸ್ಥಳೀಯಾಡಳಿತಗಳು ಪರಿಹಾರ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಟಾಪ್ ನ್ಯೂಸ್
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-150x79.jpg)
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕ, ಸಹಾಯಕ್ಕೆ ಮೊರೆ
![Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ](https://www.udayavani.com/wp-content/uploads/2024/07/de-2-150x82.jpg)
Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ
![Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು](https://www.udayavani.com/wp-content/uploads/2024/07/Charmadi-1-150x78.jpg)
Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು
![Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ](https://www.udayavani.com/wp-content/uploads/2024/07/UPP-150x84.jpg)
Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ
![Charmadi Ghat ರಸ್ತೆಯಲ್ಲಿ ಪೊಲೀಸ್ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು](https://www.udayavani.com/wp-content/uploads/2024/07/ghat-150x97.jpg)
Charmadi Ghat ರಸ್ತೆಯಲ್ಲಿ ಪೊಲೀಸ್ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು
MUST WATCH
ಹೊಸ ಸೇರ್ಪಡೆ
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-150x79.jpg)
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕ, ಸಹಾಯಕ್ಕೆ ಮೊರೆ
![Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ](https://www.udayavani.com/wp-content/uploads/2024/07/SWAMIJI-150x98.jpg)
Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
![Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ](https://www.udayavani.com/wp-content/uploads/2024/07/MUMBAI-2-150x84.jpg)
Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
![Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು](https://www.udayavani.com/wp-content/uploads/2024/07/3-9-150x90.jpg)
Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು
![Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ](https://www.udayavani.com/wp-content/uploads/2024/07/2-8-150x90.jpg)
Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.