ಭಾರೀ ಗಾಳಿ-ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ; ಲಕ್ಷಾಂತರ ರೂ.ನಷ್ಟ
Team Udayavani, Mar 30, 2021, 11:30 AM IST
ಬಂಟ್ವಾಳ: ತಾಲೂಕಿನ ಬಹುತೇಕ ಕಡೆ ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಸುಮಾರು 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಹತ್ತಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ತಾಲೂಕಿನ ಕಾಮಾಜೆ, ನರಿಕೊಂಬು ಭಾಗಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಗಾಳಿಯ ರಭಸಕ್ಕೆ ಸಾಕಷ್ಟು ಮನೆಗಳ ಮೇಲ್ಛಾವಣಿ ಸಂಪೂರ್ಣ ಹಾರಿದ್ದು, ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದೆ.
ಇದನ್ನೂ ಓದಿ:ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್- ಇಕೋ ಕಾರು ಅಪಘಾತ, ಆರು ಮಂದಿ ಗಂಭೀರ
ಕಾಮಾಜೆ, ದೈಪಲ, ಮೈರನ್ ಪಾದೆ ಪ್ರದೇಶದಲ್ಲಿ ತೆಂಗಿನ ಮರ, ಇತರ ಮರಗಳು ಧರೆಗುರುಳಿದ್ದು, ಬೃಹತ್ ವಿದ್ಯುತ್ ಕಂಬ ಟವರ್ ಗಳೇ ವಾಲಿ ನಿಂತಿದೆ. ಕಂದಾಯ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಭಾರೀ ಗಾಳಿ ಮಳೆಗೆ ಕಡಲ ಕಿನಾರೆಗೆ ಬಂದು ನಿಂತ ಮೀನುಗಾರಿಕಾ ಬೋಟ್ ಗಳು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.