Heavy Rain: ಕಲ್ಲಡ್ಕ ವಿಟ್ಲ ರಸ್ತೆಗೆ ಗುಡ್ಡ ಜರಿತ; ಸಂಚಾರಕ್ಕೆ ಅಡ್ಡಿ
Team Udayavani, Jul 30, 2024, 2:53 PM IST
ವಿಟ್ಲ: ಭಾರೀ ಮಳೆಯಿಂದಾಗಿ ಮಂಗಳವಾರ(ಜು.30ರಂದು) ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ಕಲ್ಲಡ್ಕ ವಿಟ್ಲ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು ವಿದ್ಯುತ್ ಕಂಬಗಳು ಕೂಡಾ ಧರಾಶಾಯಿಯಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ (ಪೆರಾಜೆ ಮಠ ತಿರುವಿನಲ್ಲಿ) ಕಿರಿದಾದ ಮೋರಿಯಿಂದಾಗಿ ಚರಂಡಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ತೊಡಕಾಗಿ ನೀರು ರಸ್ತೆಗೆ ಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ತೊಡಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.