ಪರವಾನಗಿಯಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ: ವ್ಯಕ್ತಿ ಸಹಿತ ಸಾವಿರಾರು ರೂ. ಮೌಲ್ಯದ ಮದ್ಯ ವಶ


Team Udayavani, Mar 25, 2024, 5:22 PM IST

ಪರವಾನಗಿಯಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ: ವ್ಯಕ್ತಿ ಸಹಿತ ಸಾವಿರಾರು ರೂ. ಮೌಲ್ಯದ ಮದ್ಯ ವಶ

ಬಂಟ್ವಾಳ: ಪರವಾನಗಿಯಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಹಿತ ಸಾವಿರಾರು ರೂ ಮೌಲ್ಯದ  ಮದ್ಯವನ್ನು ವಶಪಡಿಸಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿ ಎಂಬಲ್ಲಿ ನಡೆದಿದೆ.

ಮಂಚಿಕಟ್ಟೆ ಎಂಬಲ್ಲಿ ಸುಧಾಕರ್ ಎಂಬವರು ಅಕ್ರಮ ಮದ್ಯ ಮಾರಾಟ ‌ಮಾಡುತ್ತಿದ್ದ ವ್ಯಕ್ತಿಯಾಗಿದ್ದು,ಇವರನ್ನು ಬಂಧಿಸಿದ ಪೋಲೀಸರು 32,34 KE act1965 ರಂತೆ  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ಸುಧಾಕರ್ ಅವರು ಮಂಚಿಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚುವರಿಯಾಗಿ ಪಡೆದುಕೊಂಡು ಮಾರಾಟ ಮಾಡುತ್ತಿರುವ ಆರೋಪ ಬಂದಿದ್ದು, ಇವರ ಬಳಿಯಿಂದ 1480 ರೂ ಮೌಲ್ಯದ ವಿವಿಧ ಕಂಪೆನಿಯ ಮದ್ಯದ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ.

80 ರೂ ಮುಖಬೆಲೆಯ  320 ರೂ ಮೌಲ್ಯದ ಅಮೃತ್ ಪ್ರೆಸ್ಟಿಜ್ ವಿಸ್ಕಿ 180 ML ನ ಪ್ಲಾಸ್ಟಿಕ್‌ 4  ಬಾಟಲಿ, 40 ರೂ ಮುಖಬೆಲೆಯ 160 ರೂ ಮೌಲ್ಯದ    ಅಮೃತ್ ಪ್ರೆಸ್ಟಿಜ್ ವಿಸ್ಕಿ ಎಂದು ಬರೆದಿರುವ 90 ML ನ 4  ಸ್ಯಾಚೆಟ್, 40 ರೂ ಮುಖಬೆಲೆಯ 560 ರೂ ಮೌಲ್ಯದ Original Choice Deluxe whisky ಎಂದು ಬರೆದಿರುವ 90 ML ನ 14  ಸ್ಯಾಚೆಟ್‌,  40 ರೂ ಮುಖಬೆಲೆಯ 440 ರೂ ಮೌಲ್ಯದ  Mysore Lancer  Whisky ಎಂದು ಬರೆದಿರುವ 90 ML ನ 11  ಸ್ಯಾಚೆಟ್  ಹಾಗೂ  ಗಿರಾಕಿಗಳಿಗೆ ಮದ್ಯ ಮಾರಾಟ ಮಾಡಿ ಬಂದ  ರೂ.  350 ಹಣವನ್ನು ಪೋಲೀಸರು ವಶಪಡಿಸಿಕೊಂಡಿದ್ಧಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.