![Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ](https://www.udayavani.com/wp-content/uploads/2024/12/courts-s-6-415x282.jpg)
ಕಡಬ: ಮರ ಲೂಟಿ ಪ್ರಕರಣದ ದೂರು ನೀಡಿದ ವ್ಯಕ್ತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅಧಿಕಾರಿಗಳು
Team Udayavani, Mar 3, 2021, 2:10 PM IST
![Untitled-1](https://www.udayavani.com/wp-content/uploads/2021/03/Untitled-1-81-620x372.jpg)
ಕಡಬ: ಐತ್ತೂರು ರಕ್ಷಿತಾರಣ್ಯದಿಂದ ಮರ ಲೂಟಿ ಪ್ರಕರಣದ ದೂರು ದಾರನ ಮನೆಗೆ ರಾತ್ರೋ ರಾತ್ರಿ ನುಗ್ಗಿದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿ ಸಂಧ್ಯಾ ಹಾಗೂ ಹದಿನೈದು ಮಂದಿ ಅಕ್ರಮವಾಗಿ ಮನೆಗೆ ನುಗ್ಗಿ ದೂರುದಾರ ಪ್ರಸಾದ್ ಗಾಗಿ ಹುಡುಕಾಟ ನಡೆಸಿದ್ದಾರೆ. ಗಸ್ತು ದಳದವರ ಜೊತೆ ಮರಗಳ್ಳತನದ ಆರೋಪ ಹೊತ್ತಿರುವ ಅರಣ್ಯ ಅಧಿಕಾರಿ ಹಾಗೂ ಸಿಬಂದಿಗಳು ಕೂಡ ಇದ್ದರು ಎಂದು ತಿಳಿದುಬಂದಿದೆ. ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಅಟ್ಟಕ್ಕೆ ಮುಚ್ಚಿಗೆ ಹಾಕಲಾಗಿದ್ದ ಮರದ ಹಳೆ ಹಲಗೆಗಳನ್ನು ಹೊತ್ತೊಯ್ದಿದ್ದಾರೆ ಎಂದು ಮನೆಯವರು ದೂರಿದ್ದಾರೆ.
ರಕ್ಷಿತಾರಣ್ಯದಲ್ಲಿ ಮರ ಲೂಟಿ ಬಗ್ಗೆ ದೂರು ನೀಡಿದ ಪ್ರಸಾದ್ ವಿರುದ್ದ ಅರಣ್ಯ ಇಲಾಖೆಯ ಅಧಿಕಾರಿಗಳು ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ : ತೆರಿಗೆ ವಂಚನೆ ಆರೋಪ; ನಟಿ ತಾಪ್ಸಿ, ಅನುರಾಗ್ ಕಶ್ಯಪ್ ನಿವಾಸದ ಮೇಲೆ ಐಟಿ ದಾಳಿ
ದೂರುದಾರ ಪ್ರಸಾದ್ ಅವರ ವೃದ್ಧ ತಾಯಿಯ ಮೇಲೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಮಹಿಳೆ ಪುತ್ತೂರು ಆಸ್ಪತ್ರೆ ಗೆ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
![Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ](https://www.udayavani.com/wp-content/uploads/2024/12/courts-s-6-415x282.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2](https://www.udayavani.com/wp-content/uploads/2024/12/2-58-150x80.jpg)
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
![Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು](https://www.udayavani.com/wp-content/uploads/2024/12/9-39-150x90.jpg)
Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು
Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು
![1-ptt](https://www.udayavani.com/wp-content/uploads/2024/12/1-ptt-150x96.jpg)
Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್ನಲ್ಲಿ ಸಿಲುಕಿದ ಮಹಿಳೆ!
![saavu](https://www.udayavani.com/wp-content/uploads/2024/12/saavu-2-150x102.jpg)
Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.