ಕಡಬ: ಮರ ಲೂಟಿ ಪ್ರಕರಣದ ದೂರು ನೀಡಿದ ವ್ಯಕ್ತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಅಧಿಕಾರಿಗಳು


Team Udayavani, Mar 3, 2021, 2:10 PM IST

Untitled-1

ಕಡಬ:  ಐತ್ತೂರು  ರಕ್ಷಿತಾರಣ್ಯದಿಂದ ಮರ ಲೂಟಿ ಪ್ರಕರಣದ ದೂರು ದಾರನ ಮನೆಗೆ ರಾತ್ರೋ ರಾತ್ರಿ ನುಗ್ಗಿದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮಂಗಳೂರು  ಅರಣ್ಯ ಸಂಚಾರಿ ದಳದ ಅಧಿಕಾರಿ ಸಂಧ್ಯಾ ಹಾಗೂ ಹದಿನೈದು ಮಂದಿ ಅಕ್ರಮವಾಗಿ ಮನೆಗೆ ನುಗ್ಗಿ  ದೂರುದಾರ ಪ್ರಸಾದ್ ಗಾಗಿ ಹುಡುಕಾಟ ನಡೆಸಿದ್ದಾರೆ. ಗಸ್ತು ದಳದವರ ಜೊತೆ ಮರಗಳ್ಳತನದ ಆರೋಪ ಹೊತ್ತಿರುವ ಅರಣ್ಯ ಅಧಿಕಾರಿ ಹಾಗೂ ಸಿಬಂದಿಗಳು ಕೂಡ ಇದ್ದರು ಎಂದು ತಿಳಿದುಬಂದಿದೆ. ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಅಟ್ಟಕ್ಕೆ  ಮುಚ್ಚಿಗೆ  ಹಾಕಲಾಗಿದ್ದ ಮರದ   ಹಳೆ ಹಲಗೆಗಳನ್ನು ಹೊತ್ತೊಯ್ದಿದ್ದಾರೆ  ಎಂದು ಮನೆಯವರು ದೂರಿದ್ದಾರೆ.

ರಕ್ಷಿತಾರಣ್ಯದಲ್ಲಿ ಮರ ಲೂಟಿ ಬಗ್ಗೆ ದೂರು ನೀಡಿದ ಪ್ರಸಾದ್ ವಿರುದ್ದ ಅರಣ್ಯ ಇಲಾಖೆಯ ಅಧಿಕಾರಿಗಳು ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು  ಸಾರ್ವಜನಿಕ ವಲಯದಲ್ಲಿ  ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ : ತೆರಿಗೆ ವಂಚನೆ ಆರೋಪ; ನಟಿ ತಾಪ್ಸಿ, ಅನುರಾಗ್ ಕಶ್ಯಪ್ ನಿವಾಸದ ಮೇಲೆ ಐಟಿ ದಾಳಿ

ದೂರುದಾರ ಪ್ರಸಾದ್ ಅವರ ವೃದ್ಧ ತಾಯಿಯ ಮೇಲೆ  ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಮಹಿಳೆ ಪುತ್ತೂರು ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ಟಾಪ್ ನ್ಯೂಸ್

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Karkala man cheated of Rs 8 lakh in the name of Digital Arrest

Cyber Crime: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Tejasvi-Shivasri

Marriage: ವೈವಾಹಿಕ ಜೀವನಕ್ಕೆ ಕಾಲಿಡಲು ಸಂಸದ ತೇಜಸ್ವಿ ಸೂರ್ಯ ಸಜ್ಜು; ವಧು ಯಾರು ಗೊತ್ತಾ?

13-udupi

Udupi: ಮಾದಕ ವಸ್ತು ಮಾರಾಟ: ಇಬ್ಬರ ಸೆರೆ

15-udupi

Udupi: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

1

Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು

1-ptt

Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Karkala man cheated of Rs 8 lakh in the name of Digital Arrest

Cyber Crime: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

Musk changes Twitter profile to ‘Pepe the Frog’ meme

Pepe the Frog: ಟ್ವೀಟರ್‌ ಪ್ರೊಫೈಲ್‌ ಅನ್ನು “ಪೆಪೆ ದಿ ಫ್ರಾಗ್‌’ ಮೀಮ್‌ಗೆ ಬದಲಿಸಿದ ಮಸ್ಕ್

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Wayanad landslide a major natural disaster: Central government declares it a disaster after 5 months

Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.